Webdunia - Bharat's app for daily news and videos

Install App

ವೃದ್ಧನಿಗೆ ಸೈಬರ್​ ಕಳ್ಳರ ಮಹಾ ದೋಖಾ

Webdunia
ಶನಿವಾರ, 8 ಜುಲೈ 2023 (18:07 IST)
ಗೃಹಜ್ಯೋತಿ ಯೋಜನೆಗೆ ಆರಂಭದ ವೇಳೆಯೇ ಸೈಬರ್ ಕಳ್ಳರ ಕಾಟ ಹೆಚ್ಚಾಗಿದೆ. ಬೆಸ್ಕಾಂ ಬಿಲ್ ಕಟ್ಟಿಲ್ಲ ಎಂದು ಸೈಬರ್​ ಕಳ್ಳರು ಜನರಿಗೆ ವಂಚನೆ ಮಾಡಿದ್ದಾರೆ. ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ 53 ಸಾವಿರ ಹಣ ಕಳೆದುಕೊಂಡಿದ್ದಾರೆ. ಮೊದಲಿಗೆ ನಾರಾಯಣ್ ಮೊಬೈಲ್ ನಂಬರ್​​ಗೆ ವಂಚಕರು ಲಿಂಕ್ ಕಳಿಸಿದ್ದಾರೆ. ಬಳಿಕ ಕರೆ ಮಾಡಿ ಬೆಸ್ಕಾಂ ಬಿಲ್ ಬಾಕಿ ಇದೆ ಎಂದು ಹೇಳಿದ್ದಾರೆ. ನೀವು ಇಂದೇ ಬೆಸ್ಕಾಂ ಬಿಲ್ ಕಟ್ಟಿಲ್ಲ ಎಂದರೆ ಕನೆಕ್ಷನ್ ಕಟ್ ಆಗುತ್ತೆ ಎಂದು ಸೂಚನೆ ನೀಡಿದ್ದಾರೆ.. ಇದರಿಂದ ಗಾಬರಿಯಾಗಿದ್ದ ವೃದ್ಧ ನಾರಾಯಣ್ ಪ್ರಸಾದ್ ಲಿಂಕ್​ ಮೇಲೆ ಕ್ಲಿಕ್​ ಮಾಡಿದ್ದಾರೆ. ಲಿಂಕ್​ ಮೇಲೆ ಕ್ಲಿಕ್​ ಮಾಡುತ್ತಿದ್ದಂತೆ ನಾರಾಯಣ್​ ಪ್ರಸಾದ್​ ಅವರ ಅಕೌಂಟ್​ನಿಂದ 53 ಸಾವಿರ ಹಣ ಕಟ್ ಆಗಿದೆ.. ಕಾಡುಗೋಡಿ ಪೊಲೀಸ್ ಠಾಣೆಗೆ ವೃದ್ಧ ನಾರಾಯಣ್​ ದೂರು ಸಲ್ಲಿಸಿದ್ದಾರೆ. ಪೊಲೀಸರು ವಂಚನೆ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments