ಪರಿಸರ ಜಾಗೃತಿಗಾಗಿ ಸೈಕಲ್ ಜಾಥಾ

Webdunia
ಮಂಗಳವಾರ, 11 ಅಕ್ಟೋಬರ್ 2022 (20:02 IST)
ನಮ್ಮ ದೇಶದಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ಸರಕಾರ ಹಲವಾರು ಬಾರಿ ಹೇಳುತ್ತದೆ. ಆದರೆ ಇಲ್ಲೊಂದು ತಂಡವೊಂದು ನಮ್ಮ ಪರಿಸರವನ್ನು ಸುಂದರವಾಗಿಟ್ಟುಕೊಳ್ಳಬೇಕು ಎಂಬ ಪರಿಕಲ್ಪನೆಯಡಿ ಶಿವಮೊಗ್ಗದಿಂದ ಮಂತ್ರಾಲಯದವರೆಗೂ ಸೈಕಲ್ ಜಾಥಾ ಹಮ್ಮಿಕೊಂಡಿದೆ.
 
ಶಿವಮೊಗ್ಗ ಮತ್ತು ಕೊಪ್ಪ ಭಾಗದ ೧೦ ಜನರ ತಂಡವೊಂದು ಮಾನ್ವಿಗೆ ಆಗಮಿಸಿ ಮಂತ್ರಾಲಯಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡು ಮಾರ್ಗ ಮಧ್ಯೆ ಬರುವ ಊರುಗಳಲ್ಲಿ ನಿಂತು ರಕ್ತದಾನ ಹಾಗೂ ನೇತ್ರದಾನ ಮಾಡುವುದರ ಜೊತೆಗೆ ಪರಿಸರವನ್ನು ಕಾಪಾಡಿಕೊಳ್ಳಿ ಎಂದು ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
 
ಈ ತಂಡವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ನಿಮ್ಮ ಮನೆಯ ಮುಂದೆ ಇರುವ ಕಸವನ್ನು ನೀವೆ ಸ್ವಚ್ಛಮಾಡಿದಾಗ ನಮ್ಮ ಊರೆ ಸ್ವಚ್ಛವಾಗುತ್ತದೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಇವರ ಆಗಮನವನ್ನು ಕಂಡು ಮಾನ್ವಿ ಪಟ್ಟಣದ ಸಾಮಾಜಿಕ ಕಾರ್ಯಕರ್ತರು ಸ್ವಾಗತಿಸಿ ಅವರ ಜೊತೆ ಕುಷಲೋಪರಿ ವಿಚಾರಿಸಿ ಅಭಿನಂದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments