Webdunia - Bharat's app for daily news and videos

Install App

ವಿಶ್ವಮಧುಮೇಹ ದಿನಾಚರಣೆಗಾಗಿ ಸೈಕಲ್ ಜಾಥಾ ನಡೆಸಿದ್ರು!

Webdunia
ಬುಧವಾರ, 14 ನವೆಂಬರ್ 2018 (14:10 IST)
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ ಮುಖೇನ ಜಾಗೃತಿ ಮೂಡಿಸಲಾಯಿತು.

ವಿಶ್ವಮಧುಮೇಹ ದಿನಾಚರಣೆ ಅಂಗವಾಗಿ ಬಳ್ಳಾರಿ ನಗರದಲ್ಲಿ ಬೆಳ್ಳಂಬೆಳಿಗ್ಗೆ ಸೈಕಲ್ ಜಾಥಾದ ಮುಖೇನ 
ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ.ರಾಜೇಂದ್ರ ಸೈಕ್ಲಿಂಗ್ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು.

ದೇಗುಲದ ಆವರಣದಿಂದ ಕೆಳ ಸೇತುವೆ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆ ಬ್ರೂಸ್ಬೇಟೆ ಠಾಣೆ, ತೇರುಬೀದಿ, ಜೈನ್ ಮಾರುಕಟ್ಟೆ, ಮೋತಿ (ಬಸವೇಶ್ವರ) ವೃತ್ತ, ಮ್ಯಾದಾರ ಓಣಿಯ ರಸ್ತೆ, ಎಸ್ಪಿ ವೃತ್ತ, ಪಾರ್ವತಿ ನಗರ ಮುಖ್ಯರಸ್ತೆ ಮಾರ್ಗವಾಗಿ ಕನಕದುರ್ಗಮ್ಮ ದೇಗುಲದವರೆಗೆ ಸೈಕಲ್ ಜಾಥಾ ನಡೆಸಿದರು. ಬಳ್ಳಾರಿ ಸೈಕ್ಲಿಂಗ್ ಅಸೋಸಿಯೇಷನ್ ಮುಖ್ಯಸ್ಥ ಡಾ.ಬಿ.ಕೆ.ಸುಂದರ್ ಸೇರಿದಂತೆ ನೂರಾರು ಮಂದಿ ಈ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments