Webdunia - Bharat's app for daily news and videos

Install App

ಚಂಡಮಾರುತದ ಎಫೆಕ್ಟ್‌: ಗಗನಕ್ಕೇರುತ್ತಿದೆ ಸೊಪ್ಪು, ತರಕಾರಿಗಳ ಬೆಲೆ

Sampriya
ಗುರುವಾರ, 5 ಡಿಸೆಂಬರ್ 2024 (18:46 IST)
Photo Courtesy X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಇದೀಗ ಅಗತ್ಯದ ತರಕಾರಿಗಳ ಪೂರೈಕೆಗೆ ಅಡ್ಡಿಯಾಗುವುದರಿಂದ, ಇದು ಬೆಲೆ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ. ಅಬ್ಬರದ ಮಳೆಯಿಂದಾಗಿ ಟೊಮೆಟೊ ಬೆಳೆಗಳು ಮತ್ತು ಸ್ಥಳೀಯವಾಗಿ ಬೆಳೆಯುವ ಈರುಳ್ಳಿಯ ಗುಣಮಟ್ಟಕ್ಕೂ ಹಾನಿಯಾಗಿದೆ.

ಮಳೆಯಿಂದಾಗಿ ಬೆಳೆಗೆ ಹಾನಿಯಾಗಿದ್ದು, ಇದು ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯಾಗುವ  ಮುನ್ಸೂಚನೆಯನ್ನು ನೀಡಿದೆ. ಕೆಜಿಗೆ 30 ಇರುವ ಟೊಮೆಟೋ ಬೆಲೆ ಏಪ್ರಿಲ್ ಮೇ ತಿಂಗಳ ವೇಳೆಗೆ 90 ರೂಪಾಯಿಗೆ ಏರುವ ಸಾಧ್ಯತೆಯಿದೆ.  

ಕಳಪೆ ಪೂರೈಕೆಯಿಂದಾಗಿ ಗ್ರಾಹಕರು ಅಳಲು ತೋಡಿಕೊಂಡಿದ್ದಾರೆ. ಇನ್ನೂ ಮಳೆಯಿಂದಾಗಿ ತರಕಾರಿಗಳ ಗುಣಮಟ್ಟದಲ್ಲೂ ಪರಿಣಾಮ ಬಿದ್ದಿದೆ.  ಬೆಳ್ಳುಳ್ಳಿಯ ಬೆಲೆ ಒಂದು ಕೆಜಿಗೆ 530- 550 ರೂಪಾಯಿ ಮತ್ತು ಅಗತ್ಯ ಕೊತ್ತಂಬರಿ ಮತ್ತು ಕರಿಬೇವಿನ ಸೊಪ್ಪುಗಳು ಕ್ರಮವಾಗಿ ರೂ 98- 155 ಮತ್ತು ರೂ 135ರಷ್ಟು ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments