Webdunia - Bharat's app for daily news and videos

Install App

ಸಿಲಿಂಡರ್ ಸ್ಪೋಟ: ಐವರಿಗೆ ಗಾಯ

Webdunia
ಭಾನುವಾರ, 14 ಅಕ್ಟೋಬರ್ 2018 (16:47 IST)
ಸಿಲಿಂಡರ್ ಸ್ಪೋಟಗೊಂಡು ಐದು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಹೊಳೇನರಸೀಪುರ ಪಟ್ಟಣದ ಚೌಡೇಶ್ವರಿ ದೇವಸ್ಥಾನದ ಬಳಿ ಘಟನೆ ನಡೆದಿದೆ.

ಪುರುಷೋತ್ತಮ್ ಎಂಬುವವರ‌ ಮನೆಯ ಅಡುಗೆ ಮನೆಯಲ್ಲಿ ಸ್ಪೋಟಗೊಂಡ ಸಿಲಿಂಡರ್ ಸ್ಫೋಟದ ತೀವ್ರತೆಗೆ ಕಿಟಕಿ ಗಾಜು ಪುಡಿ ಪುಡಿಯಾಗಿವೆ. ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಗಾಯಾಳು‌ಗಳನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹೊಳೇನರಸೀಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments