Webdunia - Bharat's app for daily news and videos

Install App

ಸಿಲಿಂಡರ್ ಸ್ಪೋಟಕ್ಕೆ ನಾಲ್ವರ ಬಲಿ

Webdunia
ಸೋಮವಾರ, 16 ಅಕ್ಟೋಬರ್ 2017 (10:05 IST)
ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ನೋವಿನ ಸುದ್ದಿ ಬಂದಿದೆ. ಈಜಿಪುರದಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

 
68 ವರ್ಷದ ಕಲಾವತಿ, 30 ವರ್ಷದ ರವಿಚಂದ್ರನ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಿಗ್ಗೆ ಸುಮಾರು 6 50 ರ ವೇಳೆಗೆ ಈ ಘಟನೆ ನಡೆದಿದೆ.

ಸಿಲಿಂಡರ್ ಸ್ಪೋಟದಿಂದಾಗಿ 2 ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಸ್ಥಳೀಯರು ನೆರವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಸಿಬ್ಬಂದಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments