Webdunia - Bharat's app for daily news and videos

Install App

ಟಾಟಾ ಇನ್‍ ಸ್ಟಿಟ್ಯೂಟ್‍ ನಲ್ಲಿ ಸಿಲಿಂಡರ್ ಸ್ಪೋಟ; ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Webdunia
ಗುರುವಾರ, 6 ಡಿಸೆಂಬರ್ 2018 (08:12 IST)
ಬೆಂಗಳೂರು : ಬೆಂಗಳೂರಿನ ಯಶವಂತಪುರದ ಟಾಟಾ ಇನ್‍ ಸ್ಟಿಟ್ಯೂಟ್‍ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಂಶೋಧಕ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.


ಮನೋಜ್ ಕುಮಾರ್ ಮೃತ ವಿದ್ಯಾರ್ಥಿಯಾಗಿದ್ದು, ಈತ ಏರೋ ಸ್ಪೇಸ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಕೆಮಿಕಲ್ ಸಿಲಿಂಡರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ.


ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments