Webdunia - Bharat's app for daily news and videos

Install App

ಶಶಿಕಲಾಗೆ ಹಾಯ್ ಹೇಳಿದ್ದೇ ತಪ್ಪಾಯ್ತು.. ಸೈನೈಡ್ ಮಲ್ಲಿಕಾ ಶಿಫ್ಟ್

Webdunia
ಬುಧವಾರ, 22 ಫೆಬ್ರವರಿ 2017 (12:16 IST)
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಣ್ನಾಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮತ್ತು ಸೈನೈಡ್ ಕಿಲ್ಲರ್ ಮಲ್ಲಿಕಾ ಅಕ್ಕಪಕ್ಕದ ಸೆಲ್`ನಲ್ಲಿದ್ದರು. ಶಶಿಕಲಾ ಬಂದ ದಿನ ಸೈನೈಡ್ ಮಲ್ಲಿಕಾ ಹಾಯ್ ಹೇಳಿದ್ದರು ಎಂದೂ ಸಹ ಸುದ್ದಿಯಾಗಿತ್ತು. ಇದಾದ ಬಳಿ ಶಶಿಕಲಾ ಭದ್ರತೆಯ ಕಾರಣವೊಡ್ಡಿ ಚೆನ್ನೈ ಜೈಲಿಗೆ ಶಿಫ್ಟ್ ಮಾಡಲು ಕೋರಿದ್ದರು. ಆದರೆ, ಈಗ ಸೈನೈಡ್ ಮಲ್ಲಿಕಾಳನ್ನೇ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾವಣೆ ಮಾಡಲಾಗಿದೆ.


ಯಾರಿದು ಮಲ್ಲಿಕಾ..?: 6 ಮಹಿಳೆಯರನ್ನ ಕೊಂದು ಜೈಲು ಸೇರಿರುವ ಕೈದಿ ಸೈನೈಡ್ ಮಲ್ಲಿಕಾ. ದೇವಸ್ಥಾನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ ಮಲ್ಲಿಕಾ ಬಳಿಕ ಸೈನೈಡ್ ನೀಡಿ ಅವರನ್ನ ಕೊಂದು ಒಡವೆ ದೋಚುತ್ತಿದ್ದಳು.

2008ರಲ್ಲಿ ಮಲ್ಲಿಕಾಳನ್ನ ಬಂಧಿಸಲಾಗಿದ್ದು, ಹಲವು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಈಗ ಭದ್ರತೆಯ ಕಾರಣವೊಡ್ಡಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ.. ಹಿಂದೆಂದೂ ನೋಡದ ಹಾಟೆಸ್ಟ್ ಬಾತ್ ರೂಮ್ ಎಂಎಂಎಸ್

ಶಶಿಕಲಾ ಮತ್ತು ಮಲ್ಲಿಕಾ ಜೈಲಿನಲ್ಲಿ ಒಳ್ಳೆಯ ಗೆಳೆಯರಾಗಿದ್ದರು. ಶಶಿಕಾಲರನ್ನ ಕ್ಯೂನಲ್ಲಿ ನಿಲ್ಲಲು ಬಿಡದೇ ತಾನೇ ಊಟ ತಂದು ಕೊಡುತ್ತಿದ್ದರೆಂದು ಮೂಲಗಳನ್ನುದ್ದೇಶಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Viral video: ಪಾಕಿಸ್ತಾನ ಬಾವುಟ ರಸ್ತೆಯಿಂದ ತೆಗೆಯಲು ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿನಿ: ಶಾಲೆಯಿಂದಲೇ ಔಟ್

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments