ಡಿ.31 ಕರ್ನಾಟಕ ಬಂದ್‌ ಬಂದ್

Webdunia
ಬುಧವಾರ, 22 ಡಿಸೆಂಬರ್ 2021 (16:18 IST)
ರಾಜ್ಯದಲ್ಲಿ ಎಂಇಎಸ್ (MES) ಪುಂಡಾಟ ಮೆರೆಯುತ್ತಿರುವವರು, ಕನ್ನಡಿಗರ (ಕನ್ನಡಿಗ) ಮೇಲೆ ಹಲ್ಲೆ-ಪಾಸ್ತಿಗಳ ಮೇಲೆ ಮನಬಂದಂತೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಇದೇ ಡಿ.31 ರಂದು ಕರ್ನಾಟಕ ಬಂದ್‌ಗೆ (ಕರ್ನಾಟಕ ಬಂದ್) ಕರೆ ನೀಡಿದೆ.ಬೆಂಗಳೂರು (ಬೆಂಗಳೂರು) ಟೌನ್ ಹಾಲ್‌ನಲ್ಲಿ 5 ಲಕ್ಷ ಜನರನ್ನು ಸೇರಿಸುವ ಕನ್ನಡಿಗರ ಶಕ್ತಿ ಪ್ರದರ್ಶನ ಗುರಿ ಹೊಂದಲಾಗಿದೆ. ಈ ದಿನ ಡಿ.31 ರಂದು ಎಲ್ಲರೂ ಕನ್ನಡಿಗರೂ ಒಗ್ಗಟ್ಟಾಗಿ ಬಂದ್‌ಗೆ ಸಾಥ್ ನೀಡಿದ್ದಾರೆ ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರು ಟೌನ್ ಹಾಲ್ ಇಂದು ಬಂದ್ ಪ್ರಕ್ರಿಯೆಗಳು ಪ್ರಾರಂಭವಾಗಲಿದೆ. ಎಲ್ಲರೂ ಇದಕ್ಕೆ ಸಾಥ್ ನೀಡಿ ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ 31ಕ್ಕೆ ಬಂದ್ ಮಾಡಬೇಕೆಂದು ವ್ಯಾಪಾರಿಗಳು ಹೇಳಿದ್ದಾರೆ.ಬೀದಿ ಬದಿಗಳ ಕರ್ನಾಟಕ ಬಂದ್ ಗೆ (ಕರ್ನಾಟಕ ಬಂದ್) ಕರ್ನಾಟಕ ರಾಜ್ಯಾದ್ಯಂತ ಬೀದಿಬದಿ ವ್ಯಾಪಾರಿಗಳ ಸಂಪೂರ್ಣ ಬೆಂಬಲ ನೀಡಲಾಯಿತು, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ (ರಂಗಸ್ವಾಮಿ) ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಏಳು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ: ಬಂದೇಬಿಡ್ತು ಗ್ರಾಹಕರು ನಿಟ್ಟುಸಿರು ಬಿಡುವ ವರದಿ

ಬಂಧನ ಭೀತಿಯಿಂದ ತಲೆಮರೆಸಿಕೊಂಡ್ರಾ ಶಾಸಕ ಬೈರತಿ ಬಸವರಾಜ್

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ಪಲ್ಸ್ ಪೋಲಿಯೋ ಹಾಕಿಸಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆ ಶಿವಕುಮಾರ್ ಗುಣಗಾನ

ಮುಂದಿನ ಸುದ್ದಿ
Show comments