Webdunia - Bharat's app for daily news and videos

Install App

ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ- ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ

Webdunia
ಭಾನುವಾರ, 31 ಮಾರ್ಚ್ 2019 (10:36 IST)
ಮಂಡ್ಯ : ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಕಣದಲ್ಲಿರುವ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮದ್ದೂರು ಎಳನೀರು ಮಾರುಕಟ್ಟೆ ಬಳಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಎಳನೀರು ಮಾರುಕಟ್ಟೆ ಒಳಗೆ ಮಜಾ ಮಾಡ್ಕೊಂಡು ಟೀಕೆ ಮಾಡ್ಕೊಂಡು ಇದ್ದಿರಾ. ನೀವೂ ಟೀಕೆ ಮಾಡೋದಾ ಕೇಳಿದ್ದೀನಿ ನಾನು. ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ’ ಎಂದು ಸವಾಲ್ ಹಾಕಿದ್ದಾರೆ.


 

‘ಎಳನೀರು ಮಾರುಕಟ್ಟೆ ಚರಿತ್ರೆ ನನಗೆ ಗೊತ್ತು. ಹಣ, ಮಜಾ ಮಾಡ್ಕೊಂಡು ಟೀಕೆ ಮಾಡ್ತಿರೇನ್ರೀ. ಅಂತಹವರು ಯಾರಾರು ಇದ್ರೆ ಮುಂದೆ ಬನ್ನಿ. ಕೋಟ್ಯಾಂತರ ರೂಪಾಯಿ ತಂದು ಅಭಿವೃದ್ಧಿ ಮಾಡಿದ್ದೀನಿ. ಯಾರಾದರೂ ತಾಕತ್ ಇದ್ರೆ ಮುಂದೆ ಬಂದು ಟೀಕೆ ಮಾಡ್ಲೀ. ಹಿಂದೆ ನಿಂತು ಮಾತಾಡೋದಲ್ಲ, ಬೈಟ್ ಕೊಡೋದಲ್ಲ ಎಂದು ಹೇಳಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments