Webdunia - Bharat's app for daily news and videos

Install App

ಡಿ. ಕೆ. ಪಾದಯಾತ್ರೆಯಲ್ಲ ಕಾಂಗ್ರೆಸ್ ಪಾದಾಯಾತ್ರೆ

Webdunia
ಗುರುವಾರ, 3 ಮಾರ್ಚ್ 2022 (14:48 IST)
ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ, ಇದು ಕಾಂಗ್ರೆಸ್ ನ ಪಾದಯಾತ್ರೆ ಅಂತ ಬೆಂಗಳೂರಿನಲ್ಲಿ, ಕಾಂಗ್ರೆಸ್​ನ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಡಿಪಿಆರ್ ಸಿದ್ದಪಡಿಸಿ ಫೈನಲ್ ಹಂತಕ್ಕೆ ತಂದಿತ್ತು.
ಸಚಿವ ಗೋವಿಂದ್ ಕಾರಜೋಳ ಅನುಷ್ಠಾನ ಜಾರಿ ಮಾಡದೇ ಖಾಲಿ ಜಾಹೀರಾತು ಮಾಡುತ್ತಾ ಕಾಲಹರಣ ಮಾಡ್ತಿದ್ದಾರೆ. ನಾವೂ ಕಲಾಪ ಹಾಳು ಮಾಡಿಲ್ಲ.ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಕ್ಕೆ ಹೋರಾಟ ಮಾಡಿದ್ದು. ರಾಜಕೀಯ ಬಿಜೆಪಿ ಮಾಡೋದು ಬಿಟ್ಟು ಯೋಜನೆ ಜಾರಿ ಮಾಡಲಿ ಎಂದು ಪಾದಯಾತ್ರೆ ವೇಳೆ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಗಾಗಿ 30 ಅಡಿ ಆಳಕ್ಕೆ ಉಲ್ಟಾ ಜಂಪ್ ಹೊಡೆದ: ಕೊನೆಗೆ ಈತನ ಪರಿಸ್ಥಿತಿ ಆಗಿದ್ದು ನೋಡಿ ನಿಂಗಿದು ಬೇಕಿತ್ತಾ ಎಂದ ನೆಟ್ಟಿಗರು

ಗುವಾಹಟಿಯಲ್ಲಿ ನವವಿವಾಹಿತೆಯ ಭೀಕರ ಹತ್ಯೆ: ಪತ್ನಿಯ ರುಂಡ ಕಡಿದು ಫ್ರಿಟ್ಜ್‌ನಲ್ಲಿ ಬಚ್ಚಿಟ್ಟ ಭೂಪ

ರಾಷ್ಟ್ರ ರಾಜಧಾನಿಯಲ್ಲಿ ಬಹುಮಹಡಿ ಕಟ್ಟಡ ದುರಂತ: ಮೃತ ಸಂಖ್ಯೆ 7ಕ್ಕೆ ಏರಿಕೆ, ಐದು ಅಧಿಕಾರಗಳ ತಲೆದಂಡ

ಲೈಂಗಿಕ ಸುಖ ಕೊಟ್ರೆ ಪರೀಕ್ಷೆಯಲ್ಲಿ ಅಂಕ ಕೊಡ್ತೀನಿ ಎಂದ ಪ್ರೊಫೆಸರ್: ವಿದ್ಯಾರ್ಥಿಗಳು ಮಾಡಿದ್ದೇನು

ಫಿಲ್ಟರ್ ಇಲ್ಲ, ಸ್ಕ್ರಿಪ್ಟ್ ಬೇಡ ಸದನದಲ್ಲಿ ಅಬ್ಬರಿಸಿದ ದಳಪತಿ ವಿಜಯ್: ಎದ್ದು ಹೋದ ಉದಯನಿಧಿ ಸ್ಟಾಲಿನ್

ಮುಂದಿನ ಸುದ್ದಿ
Show comments