Webdunia - Bharat's app for daily news and videos

Install App

ಡಿ. ಕೆ. ಪಾದಯಾತ್ರೆಯಲ್ಲ ಕಾಂಗ್ರೆಸ್ ಪಾದಾಯಾತ್ರೆ

Webdunia
ಗುರುವಾರ, 3 ಮಾರ್ಚ್ 2022 (14:48 IST)
ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ, ಇದು ಕಾಂಗ್ರೆಸ್ ನ ಪಾದಯಾತ್ರೆ ಅಂತ ಬೆಂಗಳೂರಿನಲ್ಲಿ, ಕಾಂಗ್ರೆಸ್​ನ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಡಿಪಿಆರ್ ಸಿದ್ದಪಡಿಸಿ ಫೈನಲ್ ಹಂತಕ್ಕೆ ತಂದಿತ್ತು.
ಸಚಿವ ಗೋವಿಂದ್ ಕಾರಜೋಳ ಅನುಷ್ಠಾನ ಜಾರಿ ಮಾಡದೇ ಖಾಲಿ ಜಾಹೀರಾತು ಮಾಡುತ್ತಾ ಕಾಲಹರಣ ಮಾಡ್ತಿದ್ದಾರೆ. ನಾವೂ ಕಲಾಪ ಹಾಳು ಮಾಡಿಲ್ಲ.ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಕ್ಕೆ ಹೋರಾಟ ಮಾಡಿದ್ದು. ರಾಜಕೀಯ ಬಿಜೆಪಿ ಮಾಡೋದು ಬಿಟ್ಟು ಯೋಜನೆ ಜಾರಿ ಮಾಡಲಿ ಎಂದು ಪಾದಯಾತ್ರೆ ವೇಳೆ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments