Webdunia - Bharat's app for daily news and videos

Install App

ಡಿಕೆಶಿ ನನ್ನ ನಡುವೆ ಫೈಟ್ ಇಲ್ಲ ಎಂದ ಪ್ರಭಾವಿ ಸಚಿವ

Webdunia
ಬುಧವಾರ, 4 ಸೆಪ್ಟಂಬರ್ 2019 (19:18 IST)
ಮಾಜಿ ಸಚಿವ ಡಿ ಕೆ ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ವೈರತ್ವವಿಲ್ಲ ಅವರು ತಪ್ಪಿತಸ್ಥರೆಂದು ಹೇಳಲು ಆಗುವುದಿಲ್ಲ ವಿಚಾರಣೆ ಇನ್ನು ಮುಂದುವರೆದಿದೆ ಅಂತ ಡಿಕೆಶಿ ಪರ ಮತ್ತೊಬ್ಬ ಬಿಜೆಪಿ ಶಾಸಕ, ಸಚಿವ ಮೃದು ಧೋರಣೆ ತಳೆದಿದ್ದಾರೆ.


ಡಿ ಕೆ ಶಿವಕುಮಾರ್ ವಿರುದ್ಧ ಸೇಡಿನ ರಾಜಕಾರಣ ಮಾಡುವ ಅವಶ್ಯಕತೆಯಿಲ್ಲ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೆ.ಸಿ.ಮಾಧುಸ್ವಾಮಿ, ಡಿ.ಕೆ ಶಿವಕುಮಾರ ಬಂಧನದ ವಿಷಯಕ್ಕೆ ಪ್ರತಿಕ್ರಿಯಿಸಿ ಶಿವಕುಮಾರ್ ನನ್ನ ಒಳ್ಳೆಯ ಸ್ನೇಹಿತರು. ಅವರು ತಪ್ಪು ಮಾಡಿದ್ದಾರೆಂದು ಹೇಳಲು ಆಗುವುದಿಲ್ಲ.

ಈಡಿ ಅಧಿಕಾರಿಗಳೊಂದಿಗೆ ಸರಿಯಾದ ರೀತಿಯಲ್ಲಿ ಸ್ಪಂಧಿಸದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಅಷ್ಟೇ. 2 ದಿನ ವಿಚಾರಣೆಗೆ ಸಹಕರಿಸಿದ್ದರೆ ಹೀಗಾಗ್ತಿರಲಿಲ್ಲ ಎಂದರು. ದೆಹಲಿಯಲ್ಲಿ ಅಷ್ಟು ಜನರನ್ನು ಸೇರಿಸುವ ಅವಶ್ಯಕತೆ ಇರಲಿಲ್ಲ.  ವಿಚಾರಣೆ ವೇಳೆ ಅವರನ್ನು ತಪ್ಪಿತಸ್ಥರೆಂದು ಹೇಳಿ ರಾಜಕಾರಣ ಮಾಡುವುದಿಲ್ಲ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments