Webdunia - Bharat's app for daily news and videos

Install App

ಲಕ್ಷ್ಮಿ ಹೆಬ್ಬಾಳ್ಕರ್ ಪರ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್

Webdunia
ಗುರುವಾರ, 31 ಆಗಸ್ಟ್ 2017 (12:50 IST)
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೆಬ್ಬಾಳ್ಕರ್ ಪರ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಹೆಬ್ಬಾಳ್ಕರ್ ವರ್ತನೆಯ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆಬ್ಬಾಳ್ಕರ್ ಮಾಡಿದ ಭಾಷಣದ ಕ್ಲಿಪ್ ತರಿಸಿ ನೋಡಿದ್ದೇನೆ. ಅದರಲ್ಲಿ ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
 
ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಲಕ್ಷ್ಮಿ ಹೆಬ್ಬಾಳ್ಕರ್ ತೇಜೋವಧೆಗೆ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಪಕ್ಷದಲ್ಲಿಯೇ ಭಿನ್ನಾಭಿಪ್ರಾಯಗಳು ಸರಿಯಲ್ಲ. ಅವರ ವಿರುದ್ಧ ಆರೋಪ ಮಾಡುವವರು ಮೊದಲು ಭಾಷಣದ ಕ್ಲಿಪ್ ತರಿಸಿಕೊಂಡು ನೋಡಲಿ ಎಂದು ಸಲಹೆ ನೀಡಿದ್ದಾರೆ.
 
ಕೆಲ ದಿನಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಪರಸ್ಪರ ವಾಗ್ವಾದದಲ್ಲಿ ತೊಡಗಿರುವುದನ್ನು ಸ್ಮರಿಸಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments