Webdunia - Bharat's app for daily news and videos

Install App

D.K ಸುರೇಶ್​​​ ರಾಮನಗರ ‘ಕೈ’ ಅಭ್ಯರ್ಥಿ

Webdunia
ಮಂಗಳವಾರ, 14 ಮಾರ್ಚ್ 2023 (13:53 IST)
ರಾಮನಗರ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ.. ಇಲ್ಲಿ ಒಕ್ಕಲಿಗ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದರೆ ಗೆಲುವು ಸುಲಭ ಎಂಬ ಮಾತಿದೆ. ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಈ ಭಾರಿ ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನು ಈ ಕ್ಷೇತ್ರದ JDS ಅಭ್ಯರ್ಥಿಯಾಗಿ ನಿಲ್ಲಿಸಲು ತಯಾರಿ ನಡೆಸಿದ್ದಾರಂತೆ.. ಈ ಹಿನ್ನೆಲೆಯಲ್ಲಿ JDSಗೆ ಠಕ್ಕರ್​​ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಒಕ್ಕಲಿಗ ನಾಯಕನ ಪ್ರತಿ ಸ್ಪರ್ಥಿಯಾಗಿ ಒಕ್ಕಲಿಗ ಕೈ ನಾಯಕ D.Kಸುರೇಶ್​​​ಗೆ ಟಿಕೆಟ್​ ನೀಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.. ಈ ಹಿಂದೆ ಮಾತನಾಡಿದ್ದ KPCC ಅಧ್ಯಕ್ಷ D.K. ಶಿವಕುಮಾರ್​​​ D.K. ಸುರೇಶ್ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲವೆಂದು ಹೇಳಿದ್ರು.. ಆದರೆ ರಾಮನಗರ JDS ಅಭ್ಯರ್ಥಿ ಬದಲಾವಣೆ ಆಗುವ ಮುನ್ಸೂಚನೆ ಮೇರೆಗೆ D.K ಸುರೇಶ್​​​ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂ​​​ಬ ಚರ್ಚೆ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments