ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಟ್ಟ ಡಿ.ಕೆ. ಸುರೇಶ್‌

geetha
ಶುಕ್ರವಾರ, 2 ಫೆಬ್ರವರಿ 2024 (19:30 IST)
ಬೆಂಗಳೂರು :ನಿರ್ಮಲಾ ಸೀತಾರಾಮನ್‌  ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ, ಹಿಂದಿ ಭಾಷಿಗರ ರಾಜ್ಯಗಳು ದಕ್ಷಿಣ ಭಾರತೀಯರನ್ನು ತುಳಿಯುತ್ತಿದ್ದು, ದಕ್ಷಿಣ ಭಾರತದವರು ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಡುವ ಕಾಲ ಶೀಘ್ರದಲ್ಲೇ ಬರಲಿದೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. 

ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಗುರುವಾರ ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments