Webdunia - Bharat's app for daily news and videos

Install App

ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಟ್ಟ ಡಿ.ಕೆ. ಸುರೇಶ್‌

geetha
ಶುಕ್ರವಾರ, 2 ಫೆಬ್ರವರಿ 2024 (19:30 IST)
ಬೆಂಗಳೂರು :ನಿರ್ಮಲಾ ಸೀತಾರಾಮನ್‌  ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ, ಹಿಂದಿ ಭಾಷಿಗರ ರಾಜ್ಯಗಳು ದಕ್ಷಿಣ ಭಾರತೀಯರನ್ನು ತುಳಿಯುತ್ತಿದ್ದು, ದಕ್ಷಿಣ ಭಾರತದವರು ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಡುವ ಕಾಲ ಶೀಘ್ರದಲ್ಲೇ ಬರಲಿದೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. 

ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಗುರುವಾರ ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments