Webdunia - Bharat's app for daily news and videos

Install App

ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಟ್ಟ ಡಿ.ಕೆ. ಸುರೇಶ್‌

geetha
ಶುಕ್ರವಾರ, 2 ಫೆಬ್ರವರಿ 2024 (19:30 IST)
ಬೆಂಗಳೂರು :ನಿರ್ಮಲಾ ಸೀತಾರಾಮನ್‌  ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ, ಹಿಂದಿ ಭಾಷಿಗರ ರಾಜ್ಯಗಳು ದಕ್ಷಿಣ ಭಾರತೀಯರನ್ನು ತುಳಿಯುತ್ತಿದ್ದು, ದಕ್ಷಿಣ ಭಾರತದವರು ಪ್ರತ್ಯೇಕ ದೇಶಕ್ಕೆ ಬೇಡಿಕೆಯಿಡುವ ಕಾಲ ಶೀಘ್ರದಲ್ಲೇ ಬರಲಿದೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. 

ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಗುರುವಾರ ಮಂಡಿಸಿರುವ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತೀಯರ ತೆರಿಗೆ ಹಣ ಸಂಪೂರ್ಣವಾಗಿ ಉತ್ತರ ಭಾರತದ ಅಭಿವೃದ್ಧಿಗೆ ವೆಚ್ಚವಾಗುತ್ತಿದೆ ಎಂದು ಡಿ,ಕೆ. ಸುರೇಶ್‌ ಬಜೆಟ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments