Webdunia - Bharat's app for daily news and videos

Install App

ನಕ್ಸಲ್ ಲೀಡರ್ ವಿಕ್ರಮ್ ಗೌಡ ಖೆಡ್ಡಾ ತೋಡಿದ ರೋಚಕ ಕತೆ ಬಿಚ್ಚಿಟ್ಟ ಡಿ ರೂಪಾ

Sampriya
ಮಂಗಳವಾರ, 19 ನವೆಂಬರ್ 2024 (16:04 IST)
Photo Courtesy X
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಮ್‌ ಗೌಡ ಹತನಾಗಿದ್ದಾನೆ. ಸ್ಥಳಕ್ಕೆ ಐಜಿಪಿ ಡಿ ರೂಪಾ ಭೇಟಿ ನೀಡಿದರು.  ಈ ವೇಳೆ ಮಾಧ್ಯಮದ ಜತೆ ಮಾತನಾಡಿದ ಅವರು, ವಿಕ್ರಂ ಗೌಡನ ಹಿನ್ನೆಲೆಯನ್ನು ಎಲೆ ಎಲೆಯಾಗಿ ಬಿಚ್ಚಿಟ್ಟರು.

ವಿಕ್ರಂ ಅಲಿಯಾಸ್ ಶ್ರೀಕಾಂತ್ ಅವರು ಕರ್ನಾಟಕದ ಮೋಸ್ಟ್‌ ವಾಟೆಂಡ್ ನಕ್ಸಲ್‌. ಪೊಲೀಸ್ ಹಾಗೂ ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದರು.

ಮರ್ಡರ್ ಸೇರಿದಂತೆ ವಿಕ್ರಂ ವಿರುದ್ಧ 61ಪ್ರಕರಣಗಳು ದಾಖಲಾಗಿದೆ. ಅದಲ್ಲದೆ 19ಕೇಸ್‌ಗಳು ಕೇರಳದಲ್ಲಿ ದಾಖಲಾಗಿದೆ. ಇರುವ ನಕ್ಸಲರ ಪೈಕಿ ವಿಕ್ರಂ ಗೌಡ ಮೋಸ್ಟ್‌ ವಾಟೆಂಡ್‌ ಲಿಸ್ಟ್‌ನಲ್ಲಿದ್ದರು ಎಂದು ಮಾಹಿತಿ ನೀಡಿದರು.

ನಕ್ಸರ ಇರುವ ಮಾಹಿತಿ ಮೇರೆಗೆ ಕಳೆದ 10ದಿನಗಳಿಂದ ನಿರಂತರ ಕಾರ್ಯಚರಣೆ ನಡೆಸಿದ್ದೇವೆ. ಇದೀಗ ಯಶಸ್ವಿಯಾಗಿದೆ.  ಇನ್ನೂ ವಿಕ್ರಂ ಗೌಡ ಜತೆ ಮೂರು  ನಾಲ್ಕು ಜನ ಇದ್ದರು. ಮುಂದೆ ಅವರು ಯಾವ ರೀತಿ ರೆಸ್ಪಾನ್ಸ್ ಮಾಡುತ್ತಾರೆ ಎಂದು ನೋಡಬೇಕು. ಮುಂದಿನ ದಿನಗಳಲ್ಲೂ ಕೂಂಬಿಂಗ್‌ ಜಾರಿಯಲ್ಲಿರಲಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments