Webdunia - Bharat's app for daily news and videos

Install App

ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಡಿ.ರೂಪಾ

Webdunia
ಸೋಮವಾರ, 20 ಫೆಬ್ರವರಿ 2023 (15:30 IST)
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ರೋಹಿಣಿ ಸಿಂಧೂರಿಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರೂಪಾ ಮೌದ್ಗಿಲ್ ಅವರು, ರೋಹಿಣಿ ಸಿಂಧೂರಿ ಅವರ ಪತಿಯ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ ಎಂದರೆ ಏನು ಅರ್ಥ? ರೋಹಿಣಿ ಸಿಂಧೂರಿ ಅವರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಅವರ ಪತಿ ಹೇಳೋದು, ಫೋನ್ ಹ್ಯಾಕ್ ಮಾಡಲಾಗಿದೆ ಎಂದು. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಪೋಸ್ಟ್ ನಲ್ಲಿ, ಮಾಧ್ಯಮ ಮಿತ್ರರೇ ಪದೇ ಪದೇ ನನ್ನ ಪ್ರತಿಕ್ರಿಯೆ ಕೇಳುವ ಬದಲು ಸಿಂಧೂರಿ ಅವರನ್ನು ಕೇಳಿ, ಕೆಳಗಿನ ಕಂಪ್ಲೈಂಟ್ ಲೋಕಾಯುಕ್ತದಲ್ಲಿ ರಿಜಿಸ್ಟರ್ ಆಗಿದೆ. ಆಕೆಗೆ 3ನೇ ರಿಮೈಂಡರ್ ಬಂದಿದೆ ಉತ್ತರ ಕೊಡಲು. ಉತ್ತರ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಮುಂದಿನ ಸುದ್ದಿ
Show comments