Webdunia - Bharat's app for daily news and videos

Install App

ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಡಿ.ರೂಪಾ

Webdunia
ಸೋಮವಾರ, 20 ಫೆಬ್ರವರಿ 2023 (15:30 IST)
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ರೋಹಿಣಿ ಸಿಂಧೂರಿಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರೂಪಾ ಮೌದ್ಗಿಲ್ ಅವರು, ರೋಹಿಣಿ ಸಿಂಧೂರಿ ಅವರ ಪತಿಯ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ ಎಂದರೆ ಏನು ಅರ್ಥ? ರೋಹಿಣಿ ಸಿಂಧೂರಿ ಅವರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಅವರ ಪತಿ ಹೇಳೋದು, ಫೋನ್ ಹ್ಯಾಕ್ ಮಾಡಲಾಗಿದೆ ಎಂದು. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಪೋಸ್ಟ್ ನಲ್ಲಿ, ಮಾಧ್ಯಮ ಮಿತ್ರರೇ ಪದೇ ಪದೇ ನನ್ನ ಪ್ರತಿಕ್ರಿಯೆ ಕೇಳುವ ಬದಲು ಸಿಂಧೂರಿ ಅವರನ್ನು ಕೇಳಿ, ಕೆಳಗಿನ ಕಂಪ್ಲೈಂಟ್ ಲೋಕಾಯುಕ್ತದಲ್ಲಿ ರಿಜಿಸ್ಟರ್ ಆಗಿದೆ. ಆಕೆಗೆ 3ನೇ ರಿಮೈಂಡರ್ ಬಂದಿದೆ ಉತ್ತರ ಕೊಡಲು. ಉತ್ತರ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments