ಹನಿಟ್ರ್ಯಾಪ್ ಏನೆಂದು ನನಗೆ ಗೊತ್ತಿಲ್ಲ: ಡಿ ಸುಧಾಕರ್

Webdunia
ಭಾನುವಾರ, 4 ಏಪ್ರಿಲ್ 2021 (10:43 IST)
ಬೆಂಗಳೂರು: ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವರೊಬ್ಬರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.


ಸಿಡಿ ಲೇಡಿ ಫೋನ್ ನಲ್ಲಿ ಮಾಜಿ ಸಚಿವರೊಬ್ಬರ ಸಂಖ್ಯೆಗೆ ಹಲವು ಬಾರಿ ಕರೆ ಮಾಡಿದ ವಿವರ ಪತ್ತೆಯಾಗಿತ್ತು. ಆ ಮಾಜಿ ಸಚಿವರು ಡಿ ಸುಧಾಕರ್ ಎಂದು ಗುಲ್ಲು ಹಬ್ಬಿತ್ತು. ಈ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಎಸ್ ಐಟಿ ತನಿಖೆಗೆ ಕರೆದರೆ ನಾನು ಸಿದ್ಧ. ನನಗೆ ಹನಿಟ್ರ್ಯಾಪ್ ಗೊತ್ತಿಲ್ಲ. ನಾನು ಇದಕ್ಕೆ ಒಳಗಾಗಿಲ್ಲ. ಇದುವರೆಗೆ ಯಾರೂ ನನ್ನ ಬ್ಲ್ಯಾಕ್ ಮೇಲ್ ಮಾಡಿಲ್ಲ. ಈ ಪ್ರಕರಣದಲ್ಲಿ ನನ್ನ ಹೆಸರು ಥಳುಕು ಹಾಕಿಕೊಂಡಿದೆ ಎಂದರೆ ನನಗೇ ಆಶ್ಚರ್ಯವಾಗುತ್ತಿದೆ’ ಎಂದು ಸುಧಾಕರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments