Webdunia - Bharat's app for daily news and videos

Install App

ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

Webdunia
ಶನಿವಾರ, 8 ಜುಲೈ 2017 (12:06 IST)
ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ಕುಮ್ಮಕ್ಕೇ ಕಾರಣ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ ಮಾಡಿದ್ದಾರೆ.


ರಾಜಕೀಯ ಲಾಭಗಳಿಗಾಗಿ ಸಚಿವರು ಕೋಮು ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಆದರೆ ರಕ್ಷಣೆ ಸಿಗದಿದ್ದರೆ, ನಮ್ಮನ್ನು ರಕ್ಷಿಸಿಕೊಳ್ಳುವ ತಾಕತ್ತು ನಮಗಿದೆ ಎಂದು ಸದಾನಂದ ಗೌಡರು ತುಮಕೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಂತೆ ನಡೆದುಕೊಳ್ಳುವುದನ್ನು ಬಿಟ್ಟು, ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ದ.ಕನ್ನಡ ಜಿಲ್ಲೆಯ ಶಾಂತಿ ಕದಡುವ ಕೃತ್ಯಗಳ ಬಗ್ಗೆ ಕೇಂದ್ರ ಗೃಹ ಇಲಾಖೆ ಗಮನಕ್ಕೆ ತರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ.. ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments