Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ನೋಡಿ ಡಿವಿ ಸದಾನಂದ ಗೌಡ ಟಾಂಗ್ ಕೊಟ್ಟಿದ್ದು ಹೀಗೆ!

Webdunia
ಸೋಮವಾರ, 16 ಏಪ್ರಿಲ್ 2018 (09:07 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ನೋಡಿ ಬಿಜೆಪಿ ನಾಯಕ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಪಟ್ಟಿಯಲ್ಲಿ ನಾಯಕರ ಮಕ್ಕಳಿಗೆ ಟಿಕೆಟ್ ನೀಡುರುವುದನ್ನು ನೋಡಿ ಲೇವಡಿ ಮಾಡಿರುವ ಅವರು ದಲಿತ ನಾಯಕರ ಮಕ್ಕಳಿಗೆ ಯಾಕೆ ಟಿಕೆಟ್ ಕೊಡಲಿಲ್ಲವೋ ಎಂದು ಟೀಕಿಸಿದ್ದಾರೆ.

‘ಸಿದ್ದರಾಮಯ್ಯ ಪುತ್ರನಿಗೆ ಟಿಕೆಟ್ ಸಿಗುತ್ತದೆ. ರಾಮಲಿಂಗಾ ರೆಡ್ಡಿ ಪುತ್ರಿಗೂ ಟಿಕೆಟ್ ಇದೆ. ಜಯಚಂದ್ರ ಪುತ್ರನಿಗೆ ಟಿಕೆಟ್ ಕೊಡುತ್ತಾರೆ. ಆದರೆ ದಲಿತ ಪರ ಹೋರಾಟಗಾರರ ನಾಯಕ ದಿವಂಗತ ಬಸವಲಿಂಗಪ್ಪ ಅವರ ಪುತ್ರನಿಗೆ ಟಿಕೆಟ್ ಯಾಕೆ ಕೊಡಲಿಲ್ಲ? ಮಹದೇವ ಪುತ್ರನಿಗೆ ಟಿಕೆಟ್ ಯಾಕೆ ಕೊಡಲಿಲ್ಲ? ಕಾಂಗ್ರೆಸ್ ಯಾವತ್ತೂ ದಲಿತರನ್ನು ಅವಗಣಿಸಿದೆ’ ಎಂದು ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments