ಮೊಬೈಲ್ ಗಾಗಿ ಅಪ್ಪನ ಕತ್ತು ಸೀಳಿದ ಮಗ

Webdunia
ಬುಧವಾರ, 25 ಸೆಪ್ಟಂಬರ್ 2019 (18:16 IST)
ಕಳೆದು ತಿಂಗಳು ಮೊಬೈಲ್ ಗೆ ಕರೆನ್ಸಿ ಹಾಕಿಸಲಿಲ್ಲ ಅನ್ನೋ ಕಾರಣಕ್ಕೆ ಮಗನೊಬ್ಬ ಪೊಲೀಸ್ ಆಗಿದ್ದ ಅಪ್ಪನನ್ನೇ ಕೊಲೆ ಮಾಡಿದ್ರೆ, ಈಗ ಮೊಬೈಲ್ ಗಾಗಿಯೇ ಮಗನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಆತನ ಪತ್ನಿ ಊರಿಗೆ ಹೋಗಿದ್ದಳು. ಹೀಗಾಗಿ ಮಗ ಮತ್ತು ಅಪ್ಪ ಮಾತ್ರ ಮನೆಯಲ್ಲಿದ್ದರು. ಮೊಬೈಲ್ ಗೀಳು ಅಂಟಿಸಿಕೊಂಡಿದ್ದ ಮಗ ತಡರಾತ್ರಿವರೆಗೂ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ದನು. ಇದರಿಂದ ರೋಸಿ ಹೋದ ಅಪ್ಪ, ಮಗನ ಮೊಬೈಲ್ ನ್ನು ತನ್ನ ಹತ್ತಿರ ಇಟ್ಟುಕೊಂಡಿದ್ದಾರೆ.

ಅಪ್ಪ ಮೊಬೈಲ್ ಕಸಿದುಕೊಂಡದ್ದರಿಂದ ಕೆರಳಿದ 16 ವರ್ಷದ ಪುನೀತ್ ಎಂಬಾತ ತನ್ನ ಅಪ್ಪ ಬಿಲ್ ಕಲೆಕ್ಟರ್ ಆಗಿರೋ ಜಯಪ್ಪ ರನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಚಿತ್ರದುರ್ಗದ ಕಾವಲು ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧನ ಮಾಡಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಮುಂದಿನ ಸುದ್ದಿ
Show comments