Webdunia - Bharat's app for daily news and videos

Install App

ಮೊಬೈಲ್ ಗಾಗಿ ಅಪ್ಪನ ಕತ್ತು ಸೀಳಿದ ಮಗ

Webdunia
ಬುಧವಾರ, 25 ಸೆಪ್ಟಂಬರ್ 2019 (18:16 IST)
ಕಳೆದು ತಿಂಗಳು ಮೊಬೈಲ್ ಗೆ ಕರೆನ್ಸಿ ಹಾಕಿಸಲಿಲ್ಲ ಅನ್ನೋ ಕಾರಣಕ್ಕೆ ಮಗನೊಬ್ಬ ಪೊಲೀಸ್ ಆಗಿದ್ದ ಅಪ್ಪನನ್ನೇ ಕೊಲೆ ಮಾಡಿದ್ರೆ, ಈಗ ಮೊಬೈಲ್ ಗಾಗಿಯೇ ಮಗನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಆತನ ಪತ್ನಿ ಊರಿಗೆ ಹೋಗಿದ್ದಳು. ಹೀಗಾಗಿ ಮಗ ಮತ್ತು ಅಪ್ಪ ಮಾತ್ರ ಮನೆಯಲ್ಲಿದ್ದರು. ಮೊಬೈಲ್ ಗೀಳು ಅಂಟಿಸಿಕೊಂಡಿದ್ದ ಮಗ ತಡರಾತ್ರಿವರೆಗೂ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ದನು. ಇದರಿಂದ ರೋಸಿ ಹೋದ ಅಪ್ಪ, ಮಗನ ಮೊಬೈಲ್ ನ್ನು ತನ್ನ ಹತ್ತಿರ ಇಟ್ಟುಕೊಂಡಿದ್ದಾರೆ.

ಅಪ್ಪ ಮೊಬೈಲ್ ಕಸಿದುಕೊಂಡದ್ದರಿಂದ ಕೆರಳಿದ 16 ವರ್ಷದ ಪುನೀತ್ ಎಂಬಾತ ತನ್ನ ಅಪ್ಪ ಬಿಲ್ ಕಲೆಕ್ಟರ್ ಆಗಿರೋ ಜಯಪ್ಪ ರನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಚಿತ್ರದುರ್ಗದ ಕಾವಲು ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧನ ಮಾಡಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments