Webdunia - Bharat's app for daily news and videos

Install App

ಅಕ್ರಮದಲ್ಲಿ ಅಪ್ಪ-ಮಗ ಜೈಲುಪಾಲು

Webdunia
ಮಂಗಳವಾರ, 3 ಮೇ 2022 (20:09 IST)
CID ವಿಚಾರಣೆ ವೇಳೆ PSI ನೇಮಕಾತಿ ಅಕ್ರಮದ ಒಂದೊಂದೇ ಸತ್ಯ ಬಯಲಾಗುತ್ತಿದೆ. ಅಕ್ರಮವಾಗಿ ಪರೀಕ್ಷೆ ಬರೆದು ಪಾಸಾಗಿದ್ದ ಪ್ರಭುನನ್ನು ಕಲಬುರಗಿಯಲ್ಲಿ ಸಿಐಡಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಮಗ PSI ಆಗಲಿ ಎನ್ನುವ ಕನಸ್ಸು ಕಂಡಿದ್ದ ಪ್ರಭು ತಂದೆ ಶರಣಪ್ಪ ಲಂಚ ನೀಡಿಯಾದರು ಪಿಎಸ್ಐ ಮಾಡಲು ನಿರ್ಧರಿಸಿದ್ದಾರೆ. ಸೈಟ್​ ಮಾರಿ 50 ಲಕ್ಷ ರೂಪಾಯಿಯನ್ನು ಮಧ್ಯವರ್ತಿ ಚಂದ್ರಕಾಂತ್ ಕುಲಕರ್ಣಿಗೆ ಲಂಚವಾಗಿ ನೀಡಿದ್ದನು. ಈ ಸತ್ಯವನ್ನ ಸಿಐಡಿ ಅಧಿಕಾರಿಗಳು ಬೇಧಿಸಿದ್ದು, ಮಗ ಸೇರಿದಂತೆ ತಂದೆಯನ್ನು ಸಿಐಡಿ ಅಧಿಕಾರಿಗಳು  ಬಂಧಿಸಿದ್ದಾರೆ. ಇತ್ತ ನಿವೇಶನವೂ ಹೋಯ್ತು.. ಹಣವೂ ವಂಚಕರ ಪಾಲಾಯ್ತು. ಅಪ್ಪ ಮಗ ಸಿಐಡಿ ಅಧಿಕಾರಿಗಳಿಗೆ ಅತಿಥಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments