Webdunia - Bharat's app for daily news and videos

Install App

ಬರ್ತಡೇ ಕೇಕ್ ತಿಂದ ಅಪ್ಪ-ಮಗ ಹೆಣವಾದ್ರು

Webdunia
ಶುಕ್ರವಾರ, 6 ಸೆಪ್ಟಂಬರ್ 2019 (15:41 IST)
ಆ ಮನೆಯ ಮಗನ ಹುಟ್ಟುಹಬ್ಬವಿತ್ತು. ಎಲ್ಲರೂ ಸಂಭ್ರಮದಲ್ಲಿದ್ದರು. ಆದರೆ ಕೇಕ್ ರೂಪದಲ್ಲಿ ಬಂದ ಜವರಾಯ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗನನ್ನು ಜತೆಗೆ ಅವರ ಅಪ್ಪನನ್ನು ಬಲಿ ಪಡೆದುಕೊಂಡಿದೆ.

ತೆಲಂಗಾಣದ ಸಿದ್ದಿಪೇಟದಲ್ಲಿ ಘಟನೆ ನಡೆದಿದ್ದು, ಅಪ್ಪ ಮಗನನ್ನು ಕೇಕ್ ಬಲಿ ಪಡೆದುಕೊಂಡಿದೆ.

ಮಗನ ಬರ್ತಡೇ ಕೇಕ್ ತಿಂದಿರೋ ಅಪ್ಪ, ಮಗ ಸಾವನ್ನಪ್ಪಿದ್ದರೆ, ತಾಯಿ, ಮಗಳು ಗಂಭೀರವಾಗಿರುವ ಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರಿದಿದೆ.

ಜಮೀನು ವಿವಾದವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಜಮೀನು ವಿವಾದ ಹೊಂದಿದ್ದ ಸಂಬಂಧಿಯು ಕೇಕ್ ನಲ್ಲಿ ವಿಷ ಬೆರೆಸಿರಬಹುದು ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments