Webdunia - Bharat's app for daily news and videos

Install App

ಬರ್ತಡೇ ಕೇಕ್ ತಿಂದ ಅಪ್ಪ-ಮಗ ಹೆಣವಾದ್ರು

Webdunia
ಶುಕ್ರವಾರ, 6 ಸೆಪ್ಟಂಬರ್ 2019 (15:41 IST)
ಆ ಮನೆಯ ಮಗನ ಹುಟ್ಟುಹಬ್ಬವಿತ್ತು. ಎಲ್ಲರೂ ಸಂಭ್ರಮದಲ್ಲಿದ್ದರು. ಆದರೆ ಕೇಕ್ ರೂಪದಲ್ಲಿ ಬಂದ ಜವರಾಯ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗನನ್ನು ಜತೆಗೆ ಅವರ ಅಪ್ಪನನ್ನು ಬಲಿ ಪಡೆದುಕೊಂಡಿದೆ.

ತೆಲಂಗಾಣದ ಸಿದ್ದಿಪೇಟದಲ್ಲಿ ಘಟನೆ ನಡೆದಿದ್ದು, ಅಪ್ಪ ಮಗನನ್ನು ಕೇಕ್ ಬಲಿ ಪಡೆದುಕೊಂಡಿದೆ.

ಮಗನ ಬರ್ತಡೇ ಕೇಕ್ ತಿಂದಿರೋ ಅಪ್ಪ, ಮಗ ಸಾವನ್ನಪ್ಪಿದ್ದರೆ, ತಾಯಿ, ಮಗಳು ಗಂಭೀರವಾಗಿರುವ ಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರಿದಿದೆ.

ಜಮೀನು ವಿವಾದವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಜಮೀನು ವಿವಾದ ಹೊಂದಿದ್ದ ಸಂಬಂಧಿಯು ಕೇಕ್ ನಲ್ಲಿ ವಿಷ ಬೆರೆಸಿರಬಹುದು ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments