Webdunia - Bharat's app for daily news and videos

Install App

ಬೇಗ ಮದುವೆ ಮಾಡದ ಅಪ್ಪ – ಅಮ್ಮನಿಗೆ ಮಗ ಹೀಗಾ ಮಾಡೋದು?

Webdunia
ಶನಿವಾರ, 7 ಡಿಸೆಂಬರ್ 2019 (19:11 IST)

ಅಪ್ಪ – ಅಮ್ಮನ ಮೇಲೆ ವಿನಾಕಾರಣ ಹಾಗೂ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕವಾಗಿ ಮಕ್ಕಳು ಹಲ್ಲೆ ನಡೆಸುತ್ತಿರೋ ಘಟನೆ ಮತ್ತೆ ಮರುಕಳಿಸಿದೆ.
 

ಆತನಿಗೆ ಮಾಡೋದಕ್ಕೆ ಕೆಲಸ ಏನೂಇಲ್ಲ. ದುಡಿದು ತಿನ್ನೋದನ್ನು ಕಲಿ ಅಂತ ತಂದೆ – ತಾಯಿ ಬುದ್ಧಿ ಮಾತು ಹೇಳಿದ್ರು.

ನೀನು ಸಂಪಾದನೆ ಶುರುಮಾಡಿದರೆ ಮದುವೆ ಮಾಡೋದಾಗಿ ತಿಳಿಸಿದ್ರು. ಆದರೆ ಕೆಲಸಕ್ಕೆ ಮಾತ್ರ ತಲೆ ಕೆಡಿಸಿಕೊಳ್ಳದ ಮಗರಾಯನೊಬ್ಬ ಮದುವೆಯಾಗಿ ಹುಡುಗಿಯನ್ನು ಹುಡುಕುತ್ತಿಲ್ಲ ಅಂತ ತಂದೆ ಹೇಮಯ್ಯ, ತಾಯಿ ಶರಣಮ್ಮರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ವಿಜಯಪುರದ ಬಿಸನಾಳ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಹಲ್ಲೆ ಮಾಡಿರೋ ಮಗ ಶಂಕ್ರಯ್ಯ ತಾನೂ ಕೈ ಕೊಯ್ದುಕೊಂಡಿದ್ದಾನೆ. ಹಲ್ಲೆಗೊಳಗಾದ ಪಾಲಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments