Webdunia - Bharat's app for daily news and videos

Install App

ನೀರಿನಿಂದ ಮಗನ ಶವ ಹೊರತೆಗೆದ ಅಪ್ಪ

Webdunia
ಸೋಮವಾರ, 12 ಆಗಸ್ಟ್ 2019 (16:28 IST)
ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಗನ ಶವವನ್ನು ಅಪ್ಪನೇ ಹೊರತೆಗೆದು ಹೊತ್ತುಕೊಂಡ ಬಂದ ಘಟನೆ ನಡೆದಿದೆ.

ಗಡಿ ಜಿಲ್ಲೆಯಾಗಿರೋ ಬೆಳಗಾವಿಯ ಬೆವಳಡಿ ಎಂಬ ಹಳ್ಳಿಯಲ್ಲಿ ಈ ಕರುಳು ಹಿಂಡುವ ಘಟನೆ ನಡೆದಿದೆ.

ಎರಡು ವಾರಗಳ ಹಿಂದೆ ಬೆಳವಡಿ ಹೊರವಲಯದಲ್ಲಿ ಮೇವು ತರೋಕೆ ಅಂತ ಸಂಗಮೇಶ್ (21) ಹೋಗಿದ್ದನು. ಈ ವೇಳೆ ಹಳ್ಳ ತುಂಬಿ ಹರಿಯುತ್ತಿತ್ತು. ಹಳ್ಳ ದಾಟುವಾಗ ಆತ ನೀರುಪಾಲಾಗಿದ್ದನು.

ನಾಪತ್ತೆ ದೂರು ಕೊಡೋಕೆ ಅಂತ ಹೋದಾಗ ದೂರುದಾರರನ್ನೇ ವಾಪಸ್ ಕಳಿಸಿದ್ದರು ಪೊಲೀಸರು ಎನ್ನಲಾಗಿದೆ.
ಇವತ್ತು ಹಳ್ಳದಲ್ಲಿ ಮೃತ ಸಂಗಮೇಶ ಧರಿಸಿದ ಬಟ್ಟೆಯನ್ನು ಗಮನಿಸಿದ ತಂದೆ ಆತನನ್ನು ಗುರುತಿಸಿ ಮಗನ ಶವ ಹೊರತೆಗೆದಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments