Webdunia - Bharat's app for daily news and videos

Install App

ಲಾಕ್ ಡೌನ್ ವಿಸ್ತರಣೆಯಾದರೆ ದಿನಗೂಲಿಯವರ ಕತೆಯೇನು?

Webdunia
ಗುರುವಾರ, 6 ಮೇ 2021 (09:01 IST)
ಬೆಂಗಳೂರು: ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.


ಆದರೆ ಕಳೆದ ಒಂದು  ವಾರದಿಂದ ಲಾಕ್ ಡೌನ್ ಅನುಭವಿಸಿ ವ್ಯಾಪಾರಿಗಳು, ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಇನ್ನಷ್ಟು ದಿನ ಲಾಕ್ ಡೌನ್ ಮುಂದುವರಿದರೆ ದಿನಗೂಲಿ ಕಾರ್ಮಿಕರ ಪಾಡೇನು ಎಂಬ ಮಾತು ಕೇಳಿಬಂದಿದೆ.

ಈಗಾಗಲೇ ಸರ್ಕಾರ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದೆ. ಆದರೆ ಸಾಗಣೆಗೆ ಸಂಚಾರ ವ್ಯವಸ್ಥೆಯೇ ಇಲ್ಲದೇ ಹಲವು ಸಣ್ಣ ಉದ್ಯಮಗಳು ಬಾಗಿಲು ಬಂದ್ ಮಾಡಿ ಕುಳಿತಿವೆ. ಇದೇ ರೀತಿ ಮುಂದುವರಿದರೆ ಇನ್ನಷ್ಟು ಜನರು ಬದುಕು ಕಳೆದುಕೊಳ್ಳಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments