Webdunia - Bharat's app for daily news and videos

Install App

ದಕ್ಷಿಣ ಕನ್ನಡ: ದಡ್ಡ ಕಾಡಿನಲ್ಲಿ 4 ತಿಂಗಳ ಹೆಣ್ಣು ಮಗು ಪತ್ತೆ

Sampriya
ಶನಿವಾರ, 22 ಮಾರ್ಚ್ 2025 (17:07 IST)
Photo Courtesy X
ಉಜಿರೆ (ದಕ್ಷಿಣ ಕನ್ನಡ): 4 ತಿಂಗಳ ಹೆಣ್ಣು ಮಗುವನ್ನು ಕಾಡಿನಲ್ಲಿ ಬಿಟ್ಟುಹೋದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮಾದ ಕೊಡೋಳುಕೆರೆಯಲ್ಲಿ ನಡೆದಿದೆ.

ಕಾಡಿನಲ್ಲಿ ಮಗು ಅಳುತ್ತಿರುವುದನ್ನು ಕೇಳಿ ದಾರಿಹೋಕರೊಬ್ಬರು ನೋಡಿದಾಗ ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನ ಮಧ್ಯೆ ಪತ್ತೆಯಾಗಿದೆ. ಮಗು ಆರೋಗ್ಯಕರವಾಗಿದೆ ಎಂದು ತಿಳಿದು ಬಂದಿದೆ.

ದಾರಿಹೋಕರೊಬ್ಬರು ನೀಡಿದ ಮಾಹಿತಿಯಂತೆ  ಧರ್ಮಸ್ಥಳ ಪೊಲೀಸರು ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಗುವಿಗೆ ಸೂಕ್ತ ಚಿಕಿತ್ಸೆ ನೀಡಿ, ಅದರ ಆರೈಕೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ತಿಳಿಸಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments