Webdunia - Bharat's app for daily news and videos

Install App

ಮಳೆಗೆ ದಕ್ಷಿಣ ಕನ್ನಡ ತತ್ತರ !

Webdunia
ಭಾನುವಾರ, 10 ಜುಲೈ 2022 (10:09 IST)
ಮಂಗಳೂರು : ಸತತ 2 ವಾರಗಳ ಮುಂಗಾರು ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ.

ಮಂಗಳೂರಿನ ಅದ್ಯಪಾಡಿಯ ಮುಗೇರ್ ಕುದ್ರು ಎಂಬ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಮನೆಯಂಗಳದಿಂದ ಮನೆಯೊಳಗೆ ನೆರೆ ನೀರು ನುಗ್ಗಲಾರಂಭಿಸಿದೆ. ಯಾವಾಗ ಮನೆಯೊಳಗೆ ನೀರು ನುಗ್ಗುತ್ತೆ ಅನ್ನೋ ಆತಂಕದಲ್ಲಿ ಜನ ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿದ್ದಾರೆ.

ಪೊಳಲಿ ಕ್ಷೇತ್ರದಿಂದ ಹರಿದು ಬರುವ ಫಲ್ಗುಣಿ ನದಿ ಉಕ್ಕಿ ಹರಿದು ಅದ್ಯಪಾಡಿಯ ಮೊಗೇರ್ ಗ್ರಾಮವನ್ನು ಮುಳುಗಡೆ ಮಾಡಿದೆ.

ದ್ವೀಪದಂತಾಗಿರುವ ಈ ಗ್ರಾಮದ ಸುಮಾರು 35ಕ್ಕೂ ಹೆಚ್ಚು ಮನೆಯಿರುವ ಇಲ್ಲಿನ ಜನ ಮನೆಯಿಂದ ಹೊರ ಬರದ ಪರಿಸ್ಥಿತಿಯಲ್ಲಿದ್ದಾರೆ. ಸಂಗ್ರಹಿಸಿಟ್ಟಿದ್ದ ದಿನ ಬಳಕೆ ವಸ್ತುಗಳನ್ನೇ ತಿಂದು ದಿನದೂಡುವ ಪರಿಸ್ಥಿತಿ ಎದುರಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments