Webdunia - Bharat's app for daily news and videos

Install App

ಮಳೆಗೆ ದಕ್ಷಿಣ ಕನ್ನಡ ತತ್ತರ !

Webdunia
ಭಾನುವಾರ, 10 ಜುಲೈ 2022 (10:09 IST)
ಮಂಗಳೂರು : ಸತತ 2 ವಾರಗಳ ಮುಂಗಾರು ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ.

ಮಂಗಳೂರಿನ ಅದ್ಯಪಾಡಿಯ ಮುಗೇರ್ ಕುದ್ರು ಎಂಬ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಮನೆಯಂಗಳದಿಂದ ಮನೆಯೊಳಗೆ ನೆರೆ ನೀರು ನುಗ್ಗಲಾರಂಭಿಸಿದೆ. ಯಾವಾಗ ಮನೆಯೊಳಗೆ ನೀರು ನುಗ್ಗುತ್ತೆ ಅನ್ನೋ ಆತಂಕದಲ್ಲಿ ಜನ ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿದ್ದಾರೆ.

ಪೊಳಲಿ ಕ್ಷೇತ್ರದಿಂದ ಹರಿದು ಬರುವ ಫಲ್ಗುಣಿ ನದಿ ಉಕ್ಕಿ ಹರಿದು ಅದ್ಯಪಾಡಿಯ ಮೊಗೇರ್ ಗ್ರಾಮವನ್ನು ಮುಳುಗಡೆ ಮಾಡಿದೆ.

ದ್ವೀಪದಂತಾಗಿರುವ ಈ ಗ್ರಾಮದ ಸುಮಾರು 35ಕ್ಕೂ ಹೆಚ್ಚು ಮನೆಯಿರುವ ಇಲ್ಲಿನ ಜನ ಮನೆಯಿಂದ ಹೊರ ಬರದ ಪರಿಸ್ಥಿತಿಯಲ್ಲಿದ್ದಾರೆ. ಸಂಗ್ರಹಿಸಿಟ್ಟಿದ್ದ ದಿನ ಬಳಕೆ ವಸ್ತುಗಳನ್ನೇ ತಿಂದು ದಿನದೂಡುವ ಪರಿಸ್ಥಿತಿ ಎದುರಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments