Webdunia - Bharat's app for daily news and videos

Install App

ದಲೈಲಾಮ ಹತ್ಯೆ ಸಂಚು: ಮಾಜಿ ಸಿಎಂ ಖಂಡನೆ

Webdunia
ಸೋಮವಾರ, 1 ಅಕ್ಟೋಬರ್ 2018 (19:19 IST)
ರಾಜ್ಯದ ಗುಪ್ತಚರ ಇಲಾಖೆಯು ಬೌದ್ಧ ಧರ್ಮದ ಗುರು ದಲೈಲಾಮ ಹತ್ಯೆ ಸಂಚನ್ನು ಬಯಲಿಗೆ ಎಳೆಯುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ದೂರಿದ್ದಾರೆ.

ಜೆ.ಬಿ.ಎಂ ಸಂಘಟನೆ ಸದಸ್ಯರು ರೂಪಿಸಿರುವ ಬೌದ್ಧ ಧರ್ಮಗುರು ದಲೈಲಾಮ ಹತ್ಯೆ ಸಂಚಿನ ವಿಷಯದಲ್ಲಿ ರಾಜ್ಯದ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಗುರು ದಲೈಲಾಮ ಅವರ ಕೊಲೆಗೆ ಉಗ್ರಗಾಮಿಗಳು ಸಂಚು ರೂಪಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದರು.

ರಾಜ್ಯದ ಸರಕಾರ ಈ ಹತ್ಯೆ ಯತ್ನ ಪ್ರಕರಣದಲ್ಲಿ ಸಕ್ರಿಯವಾಗಬೇಕು. ಈ ಕುರಿತು ಸಮರ್ಪಕವಾದ ತನಿಖೆ ಆಗಬೇಕೆಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments