ದಲೈಲಾಮ ಹತ್ಯೆ ಸಂಚು: ಮಾಜಿ ಸಿಎಂ ಖಂಡನೆ

Webdunia
ಸೋಮವಾರ, 1 ಅಕ್ಟೋಬರ್ 2018 (19:19 IST)
ರಾಜ್ಯದ ಗುಪ್ತಚರ ಇಲಾಖೆಯು ಬೌದ್ಧ ಧರ್ಮದ ಗುರು ದಲೈಲಾಮ ಹತ್ಯೆ ಸಂಚನ್ನು ಬಯಲಿಗೆ ಎಳೆಯುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ದೂರಿದ್ದಾರೆ.

ಜೆ.ಬಿ.ಎಂ ಸಂಘಟನೆ ಸದಸ್ಯರು ರೂಪಿಸಿರುವ ಬೌದ್ಧ ಧರ್ಮಗುರು ದಲೈಲಾಮ ಹತ್ಯೆ ಸಂಚಿನ ವಿಷಯದಲ್ಲಿ ರಾಜ್ಯದ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಗುರು ದಲೈಲಾಮ ಅವರ ಕೊಲೆಗೆ ಉಗ್ರಗಾಮಿಗಳು ಸಂಚು ರೂಪಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದರು.

ರಾಜ್ಯದ ಸರಕಾರ ಈ ಹತ್ಯೆ ಯತ್ನ ಪ್ರಕರಣದಲ್ಲಿ ಸಕ್ರಿಯವಾಗಬೇಕು. ಈ ಕುರಿತು ಸಮರ್ಪಕವಾದ ತನಿಖೆ ಆಗಬೇಕೆಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಮುಂದಿನ ಸುದ್ದಿ
Show comments