Webdunia - Bharat's app for daily news and videos

Install App

ದಲಿತರು ಕ್ರೈಸ್ತ ಧರ್ಮಕ್ಕೆ ಸೇರಿ ಮೀಸಲಾತಿ ಪಡಿಯೋದು ಸರಿಯಲ್ಲ: ಎಚ್.ಆಂಜನೇಯ್

Webdunia
ಭಾನುವಾರ, 26 ಜೂನ್ 2016 (11:19 IST)
ದಲಿತರಿಗೆ ಮೀಸಲಾತಿ ಬೇಕಿದ್ದರೆ ಹಿಂದೂ ಧರ್ಮದಲ್ಲೇ ಇರಲ್ಲಿ. ಕ್ರೈಸ್ತ ಧರ್ಮಕ್ಕೆ ಸೇರಿ ಮೀಸಲಾತಿ ಪಡಿಯೋದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ್ ಬಾಂಬ್ ಸಿಡಿಸಿದ್ದಾರೆ.
 
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ್, ದಲಿತರಿಗೆ ಮೀಸಲಾತಿ ಬೇಕಿದ್ದರೆ ಹಿಂದೂ ಧರ್ಮದಲ್ಲೇ ಇರಲ್ಲಿ. ಕ್ರೈಸ್ತ ಧರ್ಮಕ್ಕೆ ಸೇರಿ ಮೀಸಲಾತಿ ಪಡಿಯೋದು ಸರಿಯಲ್ಲ. ಕ್ರೈಸ್ತ ಧರ್ಮದಲ್ಲಿದುಕೊಂಡು ಮೀಸಲಾತಿ ಪಡೆದುಕೊಳ್ಳುವುದು ಸರಿಯಲ್ಲ. ನಿಮಗೆ ಮಿಸಲಾತಿ ಬೇಕೆಂದರೆ ಹಿಂದೂ ಧರ್ಮದಲ್ಲೇ ಇದ್ದು ಮೀಸಲಾತಿ ಪಡೆದುಕೊಳ್ಳಿ ಎಂದು ತಳಿಸಿದ್ದಾರೆ.
 
ಈ ಹಿಂದೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ್ ಅವರು ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನೂ ಈ ಹೇಳಿಕೆಯಿಂದ ಯಾವ ಪ್ರತಿಕ್ರಿಯೆಗಳು ದೊರೆಯುತ್ತವೆಯೋ ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments