ಪ್ರೇಮ ವಿವಾಹವಾಗಿದ್ದಕ್ಕೆ ದಲಿತ ಕುಟುಂಬಕ್ಕೆ ಬಹಿಷ್ಕಾರ!

Webdunia
ಭಾನುವಾರ, 13 ನವೆಂಬರ್ 2022 (10:20 IST)
ಗದಗ : ಪ್ರೀತಿ ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿದ್ರು. ಇಡೀ ಸಮುದಾಯವೇ ಆ ಒಂದು ಕುಟುಂಬವನ್ನು ಕುಲದಿಂದ ಬಹಿಷ್ಕಾರ ಹಾಕಿದೆ.

ದಿಕ್ಕು ಕಾಣದೇ ಕುಟುಂಬ ಬೀದಿಗೆ ಬಂದಿದೆ. ನಾವು ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಮನನೊಂದು ಕುಟುಂಬದ 11 ಜನ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಹೌದು. ಗದಗ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಎಸ್. ಸಾಬಣ್ಣ ಮಾದರ ಎಂಬ ಕುಟುಂಬಕ್ಕೆ ಈಗ ಬಹಿಷ್ಕಾರ ಹಾಕಲಾಗಿದೆ. ಇವರ ಮಗ ಶಿವಾನಂದ ಮಾದರ ಎಂಬಾತ ಅದೇ ಜಾತಿಯ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದರು.

ಯುವತಿ ಕುಟುಂಬಸ್ಥರು ಇವರ ಮೇಲೆ ಕತ್ತಿ ಮಸಿಯಲಾರಂಬಿಸಿದ್ರು. 2009 ರಲ್ಲಿ ಊರು ತೊರೆದು 14 ವರ್ಷ ವನವಾಸ ಮುಗಿಸಿ ಈಗ ಊರಿಗೆ ಬಂದಿದ್ದಾರೆ. ಆದರೂ ಇವರ ಮೇಲಿನ ಸಿಟ್ಟು, ಕೋಪ ಇನ್ನೂ ತನ್ನಗಾಗಿಲ್ಲ. ದಲಿತ ಸಮಾಜದಿಂದ ನಮ್ಮನ್ನು ಬಹಿಷ್ಕಾರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments