ಕಾಂಗ್ರೆಸ್ ನಿಂದ ದಲಿತ ಐಕ್ಯತಾ ಸಮಾವೇಶ

Webdunia
ಬುಧವಾರ, 7 ಡಿಸೆಂಬರ್ 2022 (20:10 IST)
ವಿಧಾನಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಎಸ್ಸಿ-ಎಸ್ಟಿ ಸಮುದಾಯದ ಐದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೊಷ್ಠಿಯಲ್ಲಿ ಮಾತನಾಡದ ಮಾಜಿ ಡಿಸಿಎಂ ಪರಮೇಶ್ವರ್  ಪೂರ್ವಭಾವಿ ಸಭೆ ನಡೆಸಿ ಸಮಾವೇಶ ಮಾಡುವ ತೀರ್ಮಾನವನ್ನ ಮಾಡಿದ್ದೇವೆ.ಎಲ್ಲಾ ನಮ್ಮ ಪಕ್ಷದ ಎಸ್ಸಿ ಎಸ್ಟಿ ಮುಖಂಡರು ಇಡೀ ರಾಜ್ಯದ ಎಲ್ಲಾ ನಾಯಕರು ಸೇರಿದ್ವಿ, ಎಲ್ಲರೂ ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದೇವೆ.ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಸ್ಸಿ ನಲ್ಲೇ 101 ಜಾತಿಗಳಿವೆ, ಎಸ್ಟಿ ಮಲ್ಲಿ 52 ವಿವಿಧ ಪಂಗಡಗಳಿವೆ ಇವರೆಲ್ಲರನ್ನೂ ಒಂದೇ ವೇದಿಕೆಗೆ ತರುವ ಪ್ರಯತ್ನ ಮಾಡ್ತಿದ್ದೇವೆ. ಚಿತ್ರದುರ್ಗದಲ್ಲಿ ಸಮಾವೇಶ ಆಯೋಜನೆ ಮಾಡಿದ್ದೇವೆ ಜನವರಿ 8 ನೇ ತಾರೀಕು, ಭಾನುವಾರ ಸಮಾವೇಶ ದಿನಾಂಕ ನಿಗಧಿ ಆಗಿದೆ.ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ,ರಾಜ್ಯದ ಉಸ್ತುವಾರಿ ಸುರ್ಜೇವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಹರಿಪ್ರಸಾದ್, ಎಂಬಿ ಪಾಟೀಲ್ ಸೇರಿದಂತೆ ಎಲ್ಲಾ ನಾಯಕರು ಸೇರಲಿದ್ದಾರೆ.ಇನ್ನೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮೂವರನ್ನೂ ಆಹ್ವಾನಿಸಿದ್ದೇವೆ.ಮೂವರಲ್ಲಿ ಯಾರಾದ್ರೂ ಒಬ್ಬರು ಭಾಗಿಯಾಗಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಈ ಮಹತ್ವದ ಬದಲಾವಣೆ ಖಚಿತ

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಿಜಕ್ಕೂ ಹೀರೋ ಈ ತಂದೆ: ಆಕ್ಸಿಡೆಂಟ್ ನಿಂದ ಮಗಳನ್ನು ಕಾಪಾಡಲು ಮಾಡಿದ್ದೇನು ನೋಡಿ video

ಅಸಮಂಜಸ ಬೇಡಿಕೆಗಳನ್ನು ಮುಂದಿಡ್ತಾರೆ, ಮಾತುಕತೆ ವಿಫಲಕ್ಕೆ ಅಮೆರಿಕಾವೇ ಕಾರಣ: ಇರಾನ್

ಮುಂದಿನ ಸುದ್ದಿ
Show comments