Webdunia - Bharat's app for daily news and videos

Install App

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ನ್ಯಾಯಕ್ಕಾಗಿ ಕಣ್ಣೀರಿಟ್ಟ ದಲಿತ ಮಹಿಳೆ

Webdunia
ಶುಕ್ರವಾರ, 30 ನವೆಂಬರ್ 2018 (17:27 IST)
ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ನ್ಯಾಯಕ್ಕಾಗಿ ದಲಿತ ಮಹಿಳೆಯೊಬ್ಬರು ಕಣ್ಣೀರಿಟ್ಟ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚೆಟ್ಟೆಹಳ್ಳಿ ಗ್ರಾಮದ ಮಹಿಳೆ ನ್ಯಾಯಕ್ಕಾಗಿ ಅಧಿಕಾರಿಗಳ ಮೊರೆ ಹೋಗಿದ್ದಾಳೆ. ಚೆಟ್ಟಿಹಳ್ಳಿ ಗ್ರಾಮದ ಆದಿಲಕ್ಷ್ಮಮ್ಮ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟ ಮಹಿಳೆಯಾಗಿದ್ದಾರೆ.
ಉಳುಮೆ ಮಾಡುತ್ತಿದ್ದ ಜಮೀನು ಕಿತ್ತುಕೊಂಡಿದ್ದಾರೆ ಎಂದು ಆಕ್ರಂದನ ಹೊರಹಾಕಿದ್ದಾಳೆ.  

ಕೊರಟಗೆರೆ ನಗರಸಭೆ ಸಭಾಂಗಣದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ನಿಗ್ರಹದಳದ ಸಭೆಯಲ್ಲಿ ಈ ಘಟನೆ ನಡೆದಿದೆ.  
ಆಕ್ರಂದನ ಮುಗಿಲು ಮುಟ್ಟಿದರು ಕ್ಯಾರೆ ಅನ್ನದ ಅಧಿಕಾರಿಗಳ ಕ್ರಮದ ವಿರುದ್ಧ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments