Webdunia - Bharat's app for daily news and videos

Install App

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ನ್ಯಾಯಕ್ಕಾಗಿ ಕಣ್ಣೀರಿಟ್ಟ ದಲಿತ ಮಹಿಳೆ

Webdunia
ಶುಕ್ರವಾರ, 30 ನವೆಂಬರ್ 2018 (17:27 IST)
ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ನ್ಯಾಯಕ್ಕಾಗಿ ದಲಿತ ಮಹಿಳೆಯೊಬ್ಬರು ಕಣ್ಣೀರಿಟ್ಟ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚೆಟ್ಟೆಹಳ್ಳಿ ಗ್ರಾಮದ ಮಹಿಳೆ ನ್ಯಾಯಕ್ಕಾಗಿ ಅಧಿಕಾರಿಗಳ ಮೊರೆ ಹೋಗಿದ್ದಾಳೆ. ಚೆಟ್ಟಿಹಳ್ಳಿ ಗ್ರಾಮದ ಆದಿಲಕ್ಷ್ಮಮ್ಮ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟ ಮಹಿಳೆಯಾಗಿದ್ದಾರೆ.
ಉಳುಮೆ ಮಾಡುತ್ತಿದ್ದ ಜಮೀನು ಕಿತ್ತುಕೊಂಡಿದ್ದಾರೆ ಎಂದು ಆಕ್ರಂದನ ಹೊರಹಾಕಿದ್ದಾಳೆ.  

ಕೊರಟಗೆರೆ ನಗರಸಭೆ ಸಭಾಂಗಣದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ನಿಗ್ರಹದಳದ ಸಭೆಯಲ್ಲಿ ಈ ಘಟನೆ ನಡೆದಿದೆ.  
ಆಕ್ರಂದನ ಮುಗಿಲು ಮುಟ್ಟಿದರು ಕ್ಯಾರೆ ಅನ್ನದ ಅಧಿಕಾರಿಗಳ ಕ್ರಮದ ವಿರುದ್ಧ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments