ದಲಿತ ಸಿಎಂ ಮಾಡುವುದು ಹೈಕಮಾಂಡ್, ನಾನಲ್ಲ: ಬಿಎಸ್ ಯಡಿಯೂರಪ್ಪ

Webdunia
ಭಾನುವಾರ, 25 ಜುಲೈ 2021 (13:20 IST)
ಚಿಕ್ಕೋಡಿಯಲ್ಲಿ ಪ್ರವಾಹದಿಂದ ಆದ ಹಾನಿ ಕುರಿತು ವೈಮಾನಿಕ ಸರ್ವೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಸಂಜೆ ಹೈಕಮಾಂಡ್ ನಿಂದ ಸೂಚನೆ ಬರಲಿದೆ. ಅಲ್ಲಿಯವರೆಗೂ ಕಾದು ನೋಡಿ. ನಿಮಗೂ ತಿಳಿಯಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನನ್ನ ಮೇಲೆ ವಿಶ್ವಾಸ ಇದೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಅಂತಿಮವಾಗಿ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಅದರಂತೆ ನಾನು ನಡೆದುಕೊಳ್ಳುತ್ತೇನೆ. ಅವರ ಸೂಚನೆಗಾಗಿ ಕಾದಿರುವೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರವಾಹದಲ್ಲಿ ಆಗಿರುವ ತೊಂದರೆ ವೀಕ್ಷಣೆಗೆ ಆಗಮಿಸಿದ್ದೇನೆ. ಪರಿಹಾರ ವಿತರಣೆ ಬಗ್ಗೆ ಚರ್ಚೆ ಮಾಡಿ ತೀರ್ಮಾನ‌ ಕೈಗೊಳ್ಳುತ್ತೇವೆ. ಮಳೆಯಿಂದಾಗಿ ಸಾಕಷ್ಟು ನಷ್ಟವಾಗಿದೆ. ಸರಕಾರ ನಿಮ್ಮ ಜೊತೆ ಇರುತ್ತೆ. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದು, ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments