ಹೈಕಮಾಂಡ್ ಒಪ್ಪಿದರೆ ದಲಿತ ನಾಯಕರೇ ಸಿಎಂ: ಎಚ್. ಆಂಜನೇಯ

Webdunia
ಬುಧವಾರ, 5 ಏಪ್ರಿಲ್ 2017 (11:22 IST)
ಮುಂದಿನ ಚುನಾವಣೆ ಬಳಿಕ ಹೈಕಮಾಂಡ್ ಒಪ್ಪಿದರೆ ದಲಿತ ನಾಯಕರೇ ಸಿಎಂ ಆಗುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.

ಸದ್ಯ, ಸಿದ್ದರಾಮಯ್ಯನವರು ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ, ಮುಂದೆ ಜನರಿಂದ ಆಯ್ಕೆಯಾದ ದಲಿತ ಶಾಸಕರು ಹೈಕಮಾಂಡ್ ಒಪ್ಪಿದರೆ ಸಿಎಂ ಆಗುತ್ತಾರೆ ಎಂದು ಬೆಂಗಳೂರಿನಲ್ಲಿ ಆಂಜನೇಯ ಹೇಳಿದ್ದಾರೆ. .

ದಲಿತ ನಾಯಕರಿಗೆ ಕಾಂಗ್ರೆಸ್`ನಲ್ಲಿ ದೊಡ್ಡ ದೊಡ್ಡ ಸ್ಥಾನ ಸಿಕ್ಕಿದೆ. ಮಲ್ಲಿಕಾರ್ಜುನ ಖರ್ಗೆಗೆ ದೊಡ್ಡ ಸ್ಥಾನ ಸಿಕ್ಕಿದೆ. ಮುಂದೆ ಅವರು ಪ್ರಧಾನಿಯಾದರೂ ಆಗಬಹುದು. ರಾಜ್ಯದಲ್ಲಿ ಜಿ. ಪರಮೇಶ್ವರ್ ಅವರಿಗೂ ಒಳ್ಳೆಯ ಸ್ಥಾನ ಸಿಕ್ಕಿದೆ ಎಂದು ಆಂಜನೇಯ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments