Webdunia - Bharat's app for daily news and videos

Install App

ದಲಿತರ ಏರಿಯಾದಲ್ಲಿ ಆರ್ ಎಸ್ ಎಸ್, ಬಿಜೆಪಿಯವರಿಗೆ ನೋ ಎಂಟ್ರಿ!

Webdunia
ಮಂಗಳವಾರ, 8 ಮೇ 2018 (15:55 IST)
ದಲಿತರ ಏರಿಯಾದಲ್ಲಿ ಆರ್ ಎಸ್ ಎಸ್ ಮತ್ತು ಬಿಜೆಪಿಗೆ ಮತಕೇಳಲು ಅವಕಾಶವಿಲ್ಲ ಹೀಗಂತ ಕಲಬುರಗಿ ಜಿಲ್ಲೆಯ ಬೆಳಮಗಿ ಗ್ರಾಮದ ದಲಿತರ ಏರಿಯಾದಲ್ಲಿ  ಬ್ಯಾನರ್ ಹಾಕಲಾಗಿದೆ. 
ಸಂವಿಧಾನ ವಿರೋಧಿಸುವ, ಬಾಬಾಸಾಹೇಬರನ್ನು ಅವಮಾನಿಸುವ, ದಲಿತರನ್ನು ನಿಂದಿಸುವ, ಮಹಿಳೆಯರನ್ನು ಅಪಮಾನಿಸುವ ಬಿಜೆಪಿ, ಆರ್ ಎಸ್ ಎಸ್ ಗೆ ಮತ ಕೇಳಲು ನಮ್ಮ ನಗರದಲ್ಲಿ ಪ್ರವೇಶವಿಲ್ಲ ಎಂಬ ಬ್ಯಾನರ್‌ನ್ನು ಗ್ರಾಮಸ್ಥರು ಅಳವಡಿಸಿದ್ದಾರೆ. 
 
ಬೆಳಮಗಿ ಗ್ರಾಮ ಮಾಜಿ ಸಚಿವರಾದ ರೇವುನಾಯಕ್ ಬೆಳಮಗಿ ಅವರ ಸ್ವಗ್ರಾಮವಾಗಿದೆ. ಅಂಬೇಡ್ಕರ್ ಭವನದ ಮೇಲೂ ಹಾಕಿದ ಬ್ಯಾನರ್ ಎಲ್ಲರ ಚರ್ಚೆ ಗೆ ಗ್ರಾಸವಾಗುತ್ತಿದೆ. 
 
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದಲ್ಲಿ ಈ ರೀತಿ ಬ್ಯಾನರ್ ಅಳವಡಿಸಲಾಗಿದೆ. ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರೇವು ನಾಯಕ ಬೆಳಮಗಿ ಕಣಕ್ಕೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ವಿನಯ್ ನರ್ವಾಲ್ ಒಂದೂವರೆ ಗಂಟೆ ಬದುಕಿದ್ದರೂ ಸಹಾಯ ಸಿಗಲಿಲ್ಲ, ಸಹೋದರಿ ಆಕ್ರೋಶ

Pehalgam: ಸರ್ಜಿಕಲ್ ಸ್ಟ್ರೈಕ್ ಹೊರತಾಗಿ ಪಾಕಿಸ್ತಾನಕ್ಕೆ ಭಾರತ ಹೇಗೆಲ್ಲಾ ಹೊಡೆತ ನೀಡಿದೆ ನೋಡಿ

Karnataka Rains: ರಾಜ್ಯದಲ್ಲಿ ಇಂದು ಮಳೆಗೆ ಒಂದು ದಿನ ಬಿಡುವು

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಮುಂದಿನ ಸುದ್ದಿ
Show comments