Webdunia - Bharat's app for daily news and videos

Install App

ದಲಿತರ ಏರಿಯಾದಲ್ಲಿ ಆರ್ ಎಸ್ ಎಸ್, ಬಿಜೆಪಿಯವರಿಗೆ ನೋ ಎಂಟ್ರಿ!

Webdunia
ಮಂಗಳವಾರ, 8 ಮೇ 2018 (15:55 IST)
ದಲಿತರ ಏರಿಯಾದಲ್ಲಿ ಆರ್ ಎಸ್ ಎಸ್ ಮತ್ತು ಬಿಜೆಪಿಗೆ ಮತಕೇಳಲು ಅವಕಾಶವಿಲ್ಲ ಹೀಗಂತ ಕಲಬುರಗಿ ಜಿಲ್ಲೆಯ ಬೆಳಮಗಿ ಗ್ರಾಮದ ದಲಿತರ ಏರಿಯಾದಲ್ಲಿ  ಬ್ಯಾನರ್ ಹಾಕಲಾಗಿದೆ. 
ಸಂವಿಧಾನ ವಿರೋಧಿಸುವ, ಬಾಬಾಸಾಹೇಬರನ್ನು ಅವಮಾನಿಸುವ, ದಲಿತರನ್ನು ನಿಂದಿಸುವ, ಮಹಿಳೆಯರನ್ನು ಅಪಮಾನಿಸುವ ಬಿಜೆಪಿ, ಆರ್ ಎಸ್ ಎಸ್ ಗೆ ಮತ ಕೇಳಲು ನಮ್ಮ ನಗರದಲ್ಲಿ ಪ್ರವೇಶವಿಲ್ಲ ಎಂಬ ಬ್ಯಾನರ್‌ನ್ನು ಗ್ರಾಮಸ್ಥರು ಅಳವಡಿಸಿದ್ದಾರೆ. 
 
ಬೆಳಮಗಿ ಗ್ರಾಮ ಮಾಜಿ ಸಚಿವರಾದ ರೇವುನಾಯಕ್ ಬೆಳಮಗಿ ಅವರ ಸ್ವಗ್ರಾಮವಾಗಿದೆ. ಅಂಬೇಡ್ಕರ್ ಭವನದ ಮೇಲೂ ಹಾಕಿದ ಬ್ಯಾನರ್ ಎಲ್ಲರ ಚರ್ಚೆ ಗೆ ಗ್ರಾಸವಾಗುತ್ತಿದೆ. 
 
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದಲ್ಲಿ ಈ ರೀತಿ ಬ್ಯಾನರ್ ಅಳವಡಿಸಲಾಗಿದೆ. ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರೇವು ನಾಯಕ ಬೆಳಮಗಿ ಕಣಕ್ಕೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments