Select Your Language

Notifications

webdunia
webdunia
webdunia
webdunia

ಭಿಕ್ಷಾಟನೆ ಮಾಡಿ ಕಟ್ಟಿದ್ದ ಮನೆ ಮಳೆಯಿಂದ ಹಾನಿ

ಭಿಕ್ಷಾಟನೆ ಮಾಡಿ ಕಟ್ಟಿದ್ದ ಮನೆ ಮಳೆಯಿಂದ ಹಾನಿ
ಮಂಡ್ಯ , ಶನಿವಾರ, 19 ಅಕ್ಟೋಬರ್ 2019 (15:55 IST)
ಮಳೆರಾಯನ ಅಬ್ಬರಕ್ಕೆ ಬಡಪಾಯಿಗಳ ಮನೆಗಳು ಹಾನಿಗೊಳಗಾಗಿರೋ ಘಟನೆ ನಡೆದಿದೆ.

ಮಂಡ್ಯದ  ಕೃಷ್ಣಾಪುರ ಗ್ರಾಮದಲ್ಲಿ ಕೆಲವು ದಿನಗಳಿಂದ  ಎಡಬಿಡದೆ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ
ಬಡವರ ಮನೆಗಳು ನೆಲಸಮವಾಗಿವೆ. ಬಡಪಾಯಿಗಳು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಕಾವೇರಮ್ಮ ಲೇಟ್ ಶಿವಣ್ಣ ಮತ್ತು ನರಸಿಂಹಯ್ಯ ಎಂಬುವರ ಮನೆಗಳು ನೆಲಕ್ಕೆ ಉರುಳಿವೆ.

ತಡ ರಾತ್ರಿ ಸುರಿದ ಭಾರೀ ಮಳೆಯಿಂದ ಇವರಿಬ್ಬರ ಮನೆಗಳು ನೆಲಸಮಗೊಂಡಿವೆ.  

ಮೂಲತಃ ಭಿಕ್ಷಾಟನೆ ಕುಲಕಸುಬು ಹೊಂದಿರೋ ಇವರ ಮನೆಗಳು ಹಾನಿಗೆ ಒಳಗಾಗಿರೋದ್ರಿಂದ ಚಿಂತಾಕ್ರಾಂತರಾಗಿದ್ದಾರೆ.  


Share this Story:

Follow Webdunia kannada

ಮುಂದಿನ ಸುದ್ದಿ

‘ದಾವೂದ್ ಇಬ್ರಾಹಿಂಗೆ ಕಾಂಗ್ರೆಸ್ ನಿಂದ ಭಾರತ ರತ್ನ ಪ್ರಶಸ್ತಿ’