Webdunia - Bharat's app for daily news and videos

Install App

ಭಿಕ್ಷಾಟನೆ ಮಾಡಿ ಕಟ್ಟಿದ್ದ ಮನೆ ಮಳೆಯಿಂದ ಹಾನಿ

Webdunia
ಶನಿವಾರ, 19 ಅಕ್ಟೋಬರ್ 2019 (15:55 IST)
ಮಳೆರಾಯನ ಅಬ್ಬರಕ್ಕೆ ಬಡಪಾಯಿಗಳ ಮನೆಗಳು ಹಾನಿಗೊಳಗಾಗಿರೋ ಘಟನೆ ನಡೆದಿದೆ.

ಮಂಡ್ಯದ  ಕೃಷ್ಣಾಪುರ ಗ್ರಾಮದಲ್ಲಿ ಕೆಲವು ದಿನಗಳಿಂದ  ಎಡಬಿಡದೆ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ
ಬಡವರ ಮನೆಗಳು ನೆಲಸಮವಾಗಿವೆ. ಬಡಪಾಯಿಗಳು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಕಾವೇರಮ್ಮ ಲೇಟ್ ಶಿವಣ್ಣ ಮತ್ತು ನರಸಿಂಹಯ್ಯ ಎಂಬುವರ ಮನೆಗಳು ನೆಲಕ್ಕೆ ಉರುಳಿವೆ.

ತಡ ರಾತ್ರಿ ಸುರಿದ ಭಾರೀ ಮಳೆಯಿಂದ ಇವರಿಬ್ಬರ ಮನೆಗಳು ನೆಲಸಮಗೊಂಡಿವೆ.  

ಮೂಲತಃ ಭಿಕ್ಷಾಟನೆ ಕುಲಕಸುಬು ಹೊಂದಿರೋ ಇವರ ಮನೆಗಳು ಹಾನಿಗೆ ಒಳಗಾಗಿರೋದ್ರಿಂದ ಚಿಂತಾಕ್ರಾಂತರಾಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments