Webdunia - Bharat's app for daily news and videos

Install App

ಕಾಡಾನೆಗಳ ದಾಂಧಲೆಯಿಂದ ಏನಾಯ್ತು ಗೊತ್ತಾ?

Webdunia
ಶುಕ್ರವಾರ, 2 ಆಗಸ್ಟ್ 2019 (14:30 IST)
ಕಾಡಾನೆಗಳ ಹಾವಳಿಗೆ ಆ ಜಿಲ್ಲೆಯ ಬೆಳೆಗಾರರ ಬದುಕೇ ಹಾಳಾಗಿ ಹೋಗುತ್ತಿದೆ.

ಕೋಲಾರದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ಆನೆಗಳ ಉಪಟಳದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಕೋಲಾರದ ಬಂಗಾರಪೇಟೆ ತಾಲೂಕಿನ ಮಾರಂಡಹಳ್ಳಿ ಬಳಿ ಕಾಡಾನೆಗಳ ದಾಳಿ ನಡೆದಿದೆ.

ಶುಕ್ರವಾರ ಬೆಳಗಿನ ಜಾವ ದಾಳಿ ಮಾಡಿದ ಕಾಡಾನೆಗಳು ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಕಾಡಾನೆಗಳ ದಾಳಿಯಿಂದ ಟೊಮೋಟೋ, ಬಾಳೆ, ತೋಟಗಳ ಬೆಳೆಗಳು ಹಾಳಾಗಿವೆ. ಆನೆಗಳ ದಾಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆಯಿಂದ ಹೆಚ್ಚಿನ ಪರಿಹಾರ ನೀಡುವಂತೆ ರೈತರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments