ಕಾಡಾನೆಗಳ ದಾಂಧಲೆಯಿಂದ ಏನಾಯ್ತು ಗೊತ್ತಾ?

Webdunia
ಶುಕ್ರವಾರ, 2 ಆಗಸ್ಟ್ 2019 (14:30 IST)
ಕಾಡಾನೆಗಳ ಹಾವಳಿಗೆ ಆ ಜಿಲ್ಲೆಯ ಬೆಳೆಗಾರರ ಬದುಕೇ ಹಾಳಾಗಿ ಹೋಗುತ್ತಿದೆ.

ಕೋಲಾರದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ಆನೆಗಳ ಉಪಟಳದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಕೋಲಾರದ ಬಂಗಾರಪೇಟೆ ತಾಲೂಕಿನ ಮಾರಂಡಹಳ್ಳಿ ಬಳಿ ಕಾಡಾನೆಗಳ ದಾಳಿ ನಡೆದಿದೆ.

ಶುಕ್ರವಾರ ಬೆಳಗಿನ ಜಾವ ದಾಳಿ ಮಾಡಿದ ಕಾಡಾನೆಗಳು ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಕಾಡಾನೆಗಳ ದಾಳಿಯಿಂದ ಟೊಮೋಟೋ, ಬಾಳೆ, ತೋಟಗಳ ಬೆಳೆಗಳು ಹಾಳಾಗಿವೆ. ಆನೆಗಳ ದಾಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆಯಿಂದ ಹೆಚ್ಚಿನ ಪರಿಹಾರ ನೀಡುವಂತೆ ರೈತರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments